ಶನಿವಾರ, 31 ಜನವರಿ 2026
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026

Cartoon: ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026
Last Updated 29 ಜನವರಿ 2026, 23:33 IST
ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026

ಗುಂಡಣ್ಣ: 2026ರ ಜನವರಿ 30, ಶುಕ್ರವಾರ

ಗುಂಡಣ್ಣ: ಶುಕ್ರವಾರ 30, 2026
Last Updated 30 ಜನವರಿ 2026, 1:59 IST
ಗುಂಡಣ್ಣ: 2026ರ ಜನವರಿ 30, ಶುಕ್ರವಾರ

ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ

Marathahalli Video: ಇದೀಗ ಇಂತಹದ್ದೇ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ನಡೆದಿರುವುದಾಗಿ ಸಾಮಾಜಿಕ ತಾಣಗಳಲ್ಲಿ ಚರ್ಚೆಯಾಗುತ್ತಿದೆ. ಆಂಧ್ರದ ಯುವತಿಯೊಬ್ಬರದ್ದು ಎನ್ನಲಾದ ವಿಡಿಯೊ ಫೇಸ್‌ಬುಕ್ ಹಾಗೂ ಎಕ್ಸ್‌ನಲ್ಲಿ ಬಹಳ ಹರಿದಾಡುತ್ತಿದ್ದು ಆಕೆ ಕನ್ನಡಿಗರನ್ನು ಕೆಣಕಿರುವುದು ಗೊತ್ತಾಗುತ್ತದ
Last Updated 30 ಜನವರಿ 2026, 6:51 IST
ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ

ಚುರುಮುರಿ: ಒಳ್ಳೇ ಬಜೆಟ್‌ ಅಂದ್ರೆ...

Political Satire: ‘ನಿನ್ತೆಲಿ, ನೆಟ್ಟಗೆ ಪೇಪರ್ ಓದೋದು ಕಲಿ. ‘ಮದರ್ ಆಫ್ ಡೀಲ್ಸ್’ನಿಂದಾಗಿ ಮದ್ಯ, ಆಭರಣಗಳಿಗೆ ಟ್ಯಾಕ್ಸ್ ಕಮ್ಮಿ ಆಗ್ತಾವು, ರೇಟೂ ಇಳೀತತಿ...’ ಗುಡ್ಡೆ ವಿವರಿಸಿದ.
Last Updated 29 ಜನವರಿ 2026, 23:41 IST
ಚುರುಮುರಿ: ಒಳ್ಳೇ ಬಜೆಟ್‌ ಅಂದ್ರೆ...

ರೈತರಿಗೆ ಶೇ 50ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್: ಅರ್ಜಿ ಸಲ್ಲಿಕೆ ಹೇಗೆ?

PM Kisan Tractor Subsidy: ದೇಶದ ರೈತರು ಅಧುನಿಕ ತಂತ್ರಜ್ಞಾನವನ್ನು ಬಳಸುವ ಮೂಲಕ ಸ್ವಾವಲಂಬಿಗಳಾಗಬೇಕು ಎಂಬುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯಾಗಿದೆ. ಆದ್ದರಿಂದಲೇ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ.
Last Updated 30 ಜನವರಿ 2026, 8:07 IST
ರೈತರಿಗೆ ಶೇ 50ರಷ್ಟು ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್: ಅರ್ಜಿ ಸಲ್ಲಿಕೆ ಹೇಗೆ?

ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು

Kannada Anchor Anushree: ಕನ್ನಡದ ನಟಿ, ನಿರೂಪಕಿ​ ಅನುಶ್ರೀ ಅವರು ಈಗ ನಿರೂಪಣೆಯ ಚಾತುರ್ಯದಲ್ಲಿ ಬರೋಬ್ಬರಿ 20 ವರ್ಷಗಳ‌ ಸಾರ್ಥಕ ಪಯಣವನ್ನು ಪೂರೈಸಿದ್ದಾರೆ. ಈ ಸಂಬಂಧ ಅಭಿಮಾನಿಗಳು, ಸ್ನೇಹಿತರು, ಸಿನಿ ತಾರೆಯರಿಂದ ಅನುಶ್ರೀಗೆ ಹಾರೈಕೆಗಳ ಮಹಾಪೂರವೇ ಹರಿದು ಬರುತ್ತಿವೆ.
Last Updated 30 ಜನವರಿ 2026, 11:01 IST
ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು

ವಿಭಜನೆಯಾಗಿದ್ದ NCP ಒಂದಾದರೆ 'ಮಹಾ' ಸರ್ಕಾರದ ಕಥೆ ಏನು? ಹೀಗೊಂದು ಲೆಕ್ಕಾಚಾರ

Ajit Pawar NCP: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾದ ಬಳಿಕ ಅಜಿತ್‌ ಪವಾರ್‌ ಬಣವು ಶರದ್‌ ಪವಾರ್‌ ಬಣದೊಂದಿಗೆ ವಿಲೀನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
Last Updated 30 ಜನವರಿ 2026, 11:30 IST
ವಿಭಜನೆಯಾಗಿದ್ದ NCP ಒಂದಾದರೆ 'ಮಹಾ' ಸರ್ಕಾರದ ಕಥೆ ಏನು? ಹೀಗೊಂದು ಲೆಕ್ಕಾಚಾರ
ADVERTISEMENT

ವಿಮಾನ ದುರಂತಕ್ಕೂ ಮೊದಲೇ ಅಜಿತ್ ಪವಾರ್ ಸಾವಿನ ಅಪ್‌ಡೇಟ್? ಅಸಲಿ ವಿಷಯವೇ ಬೇರೆ!

Ajit Pawar Death: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಮುಖ್ಯಸ್ಥ ಅಜಿತ್‌ ಪವಾರ್‌ ಅವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಬುಧವಾರ (ಜನವರ 28) ಬೆಳಿಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅವರೊಂದಿಗೆ ಇನ್ನೂ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
Last Updated 29 ಜನವರಿ 2026, 2:49 IST
ವಿಮಾನ ದುರಂತಕ್ಕೂ ಮೊದಲೇ ಅಜಿತ್ ಪವಾರ್ ಸಾವಿನ ಅಪ್‌ಡೇಟ್? ಅಸಲಿ ವಿಷಯವೇ ಬೇರೆ!

ಅಮೃತ ಅಂಜನ್ ಸಿನಿಮಾ ತಂಡಕ್ಕೆ ರಾಕಿಂಗ್ ಸ್ಟಾರ್ ಶುಭ ಹಾರೈಕೆ: ಯಶ್‌ ಹೇಳಿದ್ದೇನು?

Yash Wishes: ‘ಅಮೃತಾಂಜನ್’ ಎಂಬ ಕಿರುಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ತಂಡವೀಗ ದೊಡ್ಡ ಪರದೆ ಮೇಲೆ ಮಿಂಚಲು ಸಜ್ಜಾಗಿದೆ. ‘ಅಮೃತ ಅಂಜನ್’ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಸಿನಿಮಾ ತಂಡಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಶುಭ ಹಾರೈಸಿದ್ದಾರೆ.
Last Updated 30 ಜನವರಿ 2026, 6:43 IST
ಅಮೃತ ಅಂಜನ್ ಸಿನಿಮಾ ತಂಡಕ್ಕೆ ರಾಕಿಂಗ್ ಸ್ಟಾರ್ ಶುಭ ಹಾರೈಕೆ: ಯಶ್‌ ಹೇಳಿದ್ದೇನು?

ದಿನ ಭವಿಷ್ಯ: ಆಫೀಸಿನ ಜನರ ಬಗ್ಗೆ ಗಮನವಿಟ್ಟುಕೊಳ್ಳಿ

Daily Horoscope: ನಿಮ್ಮ ದಿನ ಭವಿಷ್ಯದಲ್ಲಿ ಇಂದು ಆಫೀಸಿನ ಜನರ ಕುರಿತು ಹೆಚ್ಚು ಗಮನವಿಟ್ಟುಕೊಳ್ಳುವುದು ಅಗತ್ಯ. ಸ್ನೇಹಭಾವನೆ ಮತ್ತು ಸಮರ್ಥ ಸಂವಹನ ಮೂಲಕ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.
Last Updated 30 ಜನವರಿ 2026, 0:13 IST
ದಿನ ಭವಿಷ್ಯ: ಆಫೀಸಿನ ಜನರ ಬಗ್ಗೆ ಗಮನವಿಟ್ಟುಕೊಳ್ಳಿ
ADVERTISEMENT
ADVERTISEMENT
ADVERTISEMENT