ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಸಾಧಕಿಯರು | ಶಾಲೆ ಆಸ್ತಿ ಉಳಿಸಿ ಬಡ ಮಕ್ಕಳ ಪಾಲಿಗೆ ಬೆಳಕಾದ ಶಿಕ್ಷಕಿ

Published 10 ಏಪ್ರಿಲ್ 2024, 13:10 IST
Last Updated 10 ಏಪ್ರಿಲ್ 2024, 13:10 IST
ಅಕ್ಷರ ಗಾತ್ರ

ಬೆಂಗಳೂರಿನ ಚಿಕ್ಕಪೇಟೆಯಲ್ಲಿರುವ ಸರ್ಕಾರಿ ಶಾಲೆಯ ಆಸ್ತಿ ಕೈತಪ್ಪುತ್ತಿರುವುದನ್ನು ಅರಿತ ಆ ಶಾಲೆಯ ಮುಖ್ಯ ಶಿಕ್ಷಕಿ ಶೀಲಾ ರಾಣಿ ಅವರು, ಈ ವಿಷಯವನ್ನು ಇಲಾಖೆಯ ಗಮನಕ್ಕೆ ತಂದು ಶಾಲೆಯನ್ನು ಉಳಿಸಿಕೊಳ್ಳಲು ನಿರಂತರವಾಗಿ ಶ್ರಮಿಸಿದರು. ಶಾಲಾ ಕೆಲಸದ ಬಿಡುವಿನ ಸಮಯದಲ್ಲಿ ಕಚೇರಿಗಳಿಗೆ ಅಲೆದು, ತಾವು ಸಂಗ್ರಹಿಸಿದ ದಾಖಲೆಗಳನ್ನು ನೀಡಿ ಇದು ಸರ್ಕಾರಿ ಶಾಲೆಯ ಜಾಗ ಎಂದು ಸಾಬೀತುಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT