ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಸಂವಿಧಾನವೆಂಬ ಮರದ ನೆರಳಿನಲ್ಲಿ...

Published : 26 ಜನವರಿ 2024, 23:33 IST
Last Updated : 26 ಜನವರಿ 2024, 23:33 IST
ಫಾಲೋ ಮಾಡಿ
Comments
ಭಾರತ ಸಂವಿಧಾನದ ಅಂತಿಮ ಕರಡನ್ನು ಸರ್ಕಾರದ ಅಂಗೀಕಾರಕ್ಕೆ ಮಂಡಿಸಿದ್ದು 1949ರ ನ. 26ರಂದು. ಅದೇ ದಿನ ಸ್ವೀಕಾರವೂ ಆಯಿತು. ಆದರೆ, ಸಂವಿಧಾನ ಅನುಷ್ಠಾನಕ್ಕೆ ಬಂದಿದ್ದು 1950ರ ಜ. 26. ಹಾಗಾಗಿ, ಈ ದಿನವನ್ನು ಗಣರಾಜ್ಯೋತ್ಸವನ್ನಾಗಿ ಆಚರಿಸಲಾಗುತ್ತದೆ.ಸಂವಿಧಾನದ ಮೂಲ ಆಶಯವಾಗಿರುವ ಸಮಾನತೆಯು, ಸ್ತ್ರೀ ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದೆ. ಈ ಬಗ್ಗೆ ಸಾಧಕಿಯರ ಅನಿಸಿಕೆಗಳನ್ನು ಮಂಜುಶ್ರೀ ಎಂ. ಕಡಕೋಳ ನಿರೂಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT