ಭಯೋತ್ಪಾದನೆ ನಿಗ್ರಹ | ನಿರಂತರ ಯತ್ನ ಅಗತ್ಯ: ಇಸ್ರೇಲ್ ಸಂಸತ್ತಿನಲ್ಲಿ PM ಮೋದಿ
Counter Terrorism: ಜೆರುಸಲೇಂ (ಪಿಟಿಐ): ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕ ಮಟ್ಟದಲ್ಲಿ ನಿರಂತರ ಮತ್ತು ಸಂಘಟಿತ ಪ್ರಯತ್ನದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು. ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಅವರು ಒತ್ತು ನೀಡಿದ್ದಾರೆ.Last Updated 25 ಫೆಬ್ರುವರಿ 2026, 18:28 IST