ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ವಿದೇಶ (ಸುದ್ದಿ)

ADVERTISEMENT

ಹೊರನಾಡ ಕನ್ನಡಿಗರು: ಒಮಾನ್‌ನಲ್ಲಿ ಮಸ್ಕತ್ ಚಾಲುಕ್ಯ ಕೂಟದ ಸಂಕ್ರಾಂತಿ ಹಿಗ್ಗು!

NRIs in Oman: ಶಿಕ್ಷಣ, ಉದ್ಯೋಗ, ವ್ಯಾಪಾರ, ಟೆಕ್ ಕ್ಷೇತ್ರ ಎಂದು ವಿದೇಶಗಳಲ್ಲಿ ಲಕ್ಷಾಂತರ ಕನ್ನಡಿಗರು ಬದುಕು ಕಟ್ಟಿಕೊಂಡು ಅಲ್ಲಿಯೇ ನೆಲೆ ನಿಂತು ಕರ್ನಾಟಕದ ತಾಕತ್ತನ್ನು ಜಗತ್ತಿನೆದರು ತೆರೆದಿಡುತ್ತಿದ್ದಾರೆ. ಆ ಮೂಲಕ ಕನ್ನಡತನ ಪಸರಿಸುತ್ತಿದ್ದಾರೆ.
Last Updated 14 ಫೆಬ್ರುವರಿ 2026, 7:40 IST
ಹೊರನಾಡ ಕನ್ನಡಿಗರು: ಒಮಾನ್‌ನಲ್ಲಿ ಮಸ್ಕತ್ ಚಾಲುಕ್ಯ ಕೂಟದ ಸಂಕ್ರಾಂತಿ ಹಿಗ್ಗು!

ಬಾಂಗ್ಲಾದೇಶ ಚುನಾವಣೆ: ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತ ವಿರೋಧಿಗಳು ಈಗ ಸಂಸದರು

BNP Leaders Acquitted: ಶೇಖ್ ಹಸೀನಾ ಪದಚ್ಯುತಿ ಬಳಿಕ ನಡೆದ ಚುನಾವಣೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಬಿಎನ್‌ಪಿ ಮತ್ತು ಜಮಾತ್ ನಾಯಕರು ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ. ಭಾರತದ ದೃಷ್ಟಿಯಲ್ಲಿ ಬೆಳವಣಿಗೆ ಗಮನಾರ್ಹ.
Last Updated 14 ಫೆಬ್ರುವರಿ 2026, 7:05 IST
ಬಾಂಗ್ಲಾದೇಶ ಚುನಾವಣೆ: ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತ ವಿರೋಧಿಗಳು ಈಗ ಸಂಸದರು

North Korea: ಉತ್ತರಾಧಿಕಾರಿಯಾಗಿ 13 ವರ್ಷದ ಮಗಳನ್ನು ನೇಮಕ ಮಾಡಿದ ಕಿಮ್

World News: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಮ್ಮ ಮಗಳು ಕಿಮ್ ಜು ಆಯೆ ಅವರನ್ನು ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ ಎಂದು ದಕ್ಷಿಣ ಕೊರಿಯಾದ ಗುಪ್ತಚರ ಸಂಸ್ಥೆ (NIS) ವರದಿ ಮಾಡಿದೆ.
Last Updated 14 ಫೆಬ್ರುವರಿ 2026, 5:27 IST
North Korea: ಉತ್ತರಾಧಿಕಾರಿಯಾಗಿ 13 ವರ್ಷದ ಮಗಳನ್ನು ನೇಮಕ ಮಾಡಿದ ಕಿಮ್

ಅಮೆರಿಕದಲ್ಲಿ ಪನ್ನೂ ಹತ್ಯೆ ಯತ್ನ: ಭಾರತ ಮೂಲದ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

Pannun Murder Plot: ಖಾಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಮೂಲದ ನಿಖಿಲ್ ಗುಪ್ತಾ ವಿರುದ್ಧದ ಆರೋಪ ಸಾಬೀತಾಗಿದ್ದು, 24 ರಿಂದ 40 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ.
Last Updated 14 ಫೆಬ್ರುವರಿ 2026, 2:36 IST
ಅಮೆರಿಕದಲ್ಲಿ ಪನ್ನೂ ಹತ್ಯೆ  ಯತ್ನ: ಭಾರತ ಮೂಲದ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಬಾಂಗ್ಲಾದೇಶ: ಬಿಎನ್‌ಪಿಗೆ ಭಾರಿ ಬಹುಮತ; ಮಧ್ಯಂತರ ಸರ್ಕಾರದ ಅಧಿಕಾರಾವಧಿ ಮುಕ್ತಾಯ

ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಗೆ ಮೂರನೇ ಎರಡು ಬಹುಮತ
Last Updated 14 ಫೆಬ್ರುವರಿ 2026, 0:30 IST
ಬಾಂಗ್ಲಾದೇಶ: ಬಿಎನ್‌ಪಿಗೆ ಭಾರಿ ಬಹುಮತ; ಮಧ್ಯಂತರ ಸರ್ಕಾರದ ಅಧಿಕಾರಾವಧಿ ಮುಕ್ತಾಯ

ಬಾಂಗ್ಲಾ ಚುನಾವಣೆ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಿಎನ್‌ಪಿ ಒತ್ತಾಯ

BNP India Relations: ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ(ಬಿಎನ್‌ಪಿ)ಯು 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ದಶಕಗಳ ನಂತರ ಅಧಿಕಾರಕ್ಕೆ ಬಂದಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಹಸೀನಾ ಹಸ್ತಾಂತರಕ್ಕೆ ಒತ್ತಾಯಿಸಿದೆ.
Last Updated 13 ಫೆಬ್ರುವರಿ 2026, 15:39 IST
ಬಾಂಗ್ಲಾ ಚುನಾವಣೆ: ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಕ್ಕೆ ಬಿಎನ್‌ಪಿ ಒತ್ತಾಯ

ಪಶ್ಚಿಮ ಏಷ್ಯಾದತ್ತ ಅಮೆರಿಕದ ಮತ್ತೊಂದು ಯುದ್ಧ ನೌಕೆ: ಇರಾನ್ ಮೇಲೆ ದಾಳಿ?

US Iran Conflict: ವಾಷಿಂಗ್ಟನ್‌: ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಮುಂದಾಗಿರುವ ನಡುವೆಯೇ, ಪಶ್ಚಿಮ ಏಷ್ಯಾದಲ್ಲಿ ಎರಡನೇ ಯುದ್ಧ ವಿಮಾನ ವಾಹಕ ನೌಕೆಯನ್ನು ನಿಯೋಜಿಸಲು ಅಮೆರಿಕ ತಯಾರಿ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇರಾನ್‌ನ ಪರಮಾಣು ಯೋಜನೆ
Last Updated 13 ಫೆಬ್ರುವರಿ 2026, 15:25 IST
ಪಶ್ಚಿಮ ಏಷ್ಯಾದತ್ತ ಅಮೆರಿಕದ ಮತ್ತೊಂದು ಯುದ್ಧ ನೌಕೆ: ಇರಾನ್ ಮೇಲೆ ದಾಳಿ?
ADVERTISEMENT

ಬಲಗಣ್ಣಿನ ದೃಷ್ಟಿ ಕಳೆದುಕೊಂಡ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್

Former PM Health: ಇಸ್ಲಾಮಾಬಾದ್‌: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರು ತಮ್ಮ ಬಲಗಣ್ಣಿನ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ ಎಂದು ಅವರ ವಕೀಲರು ಮತ್ತು ಕುಟುಂಬದವರು ತಿಳಿಸಿದ್ದಾರೆ. ಖಾನ್‌ ಅವರು 2023ರಿಂದಲೂ ಜೈಲಿನಲ್ಲಿದ್ದು, ಈ ಬೆಳವಣಿಗೆಯು ಅವರ
Last Updated 13 ಫೆಬ್ರುವರಿ 2026, 15:23 IST
ಬಲಗಣ್ಣಿನ ದೃಷ್ಟಿ ಕಳೆದುಕೊಂಡ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಬಾಂಗ್ಲಾದ ನೂತನ ಪ್ರಧಾನಿ ತಾರಿಕ್ ರೆಹಮಾನ್‌ ಜೀವನ ಪರಿಚಯ & ರಾಜಕೀಯ ಹಾದಿ

Bangladesh Politics: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಹೊರಹೊಮ್ಮಿದ ತಾರಿಕ್ ರೆಹಮಾನ್ ಅವರ ಜೀವನ, ಕುಟುಂಬ ಹಿನ್ನೆಲೆ, ಬಿಎನ್‌ಪಿ ರಾಜಕೀಯ ಪಯಣ, ವಿದೇಶ ವಾಸ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಸಂಕ್ಷಿಪ್ತ ಪರಿಚಯ.
Last Updated 13 ಫೆಬ್ರುವರಿ 2026, 11:52 IST
ಬಾಂಗ್ಲಾದ ನೂತನ ಪ್ರಧಾನಿ ತಾರಿಕ್ ರೆಹಮಾನ್‌ ಜೀವನ ಪರಿಚಯ & ರಾಜಕೀಯ ಹಾದಿ

ಬಾಂಗ್ಲಾ ಚುನಾವಣೆ:ಢಾಕಾದಲ್ಲಿ ಗೆದ್ದ ಬಿಎನ್‌ಪಿ ಹಿಂದೂ ಅಭ್ಯರ್ಥಿ ಗಯೇಶ್ವರ್ ಚಂದ್ರ

Gayeshwar Chandra Roy: ಬಿಎನ್‌ಪಿ ಹಿರಿಯ ನಾಯಕ ಹಾಗೂ ಅಲ್ಪಸಂಖ್ಯಾತ ಹಿಂದೂ ಸಮಾಜದ ಮುಖಂಡರಾಗಿ ಗುರುತಿಸಿಕೊಂಡಿರುವ ಗಯೇಶ್ವರ್ ಚಂದ್ರ ರಾಯ್ ಅವರು ಬಾಂಗ್ಲಾದೇಶದ 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಢಾಕಾ–3 ಕ್ಷೇತ್ರದಿಂದ ಸ್ಪರ್ಧಿಸಿ, ಗೆಲುವು ಸಾಧಿಸಿದ್ದಾರೆ.
Last Updated 13 ಫೆಬ್ರುವರಿ 2026, 10:53 IST
ಬಾಂಗ್ಲಾ ಚುನಾವಣೆ:ಢಾಕಾದಲ್ಲಿ ಗೆದ್ದ ಬಿಎನ್‌ಪಿ ಹಿಂದೂ ಅಭ್ಯರ್ಥಿ ಗಯೇಶ್ವರ್ ಚಂದ್ರ
ADVERTISEMENT
ADVERTISEMENT
ADVERTISEMENT