ಸೋಮವಾರ, 23 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ವಿದೇಶ (ಸುದ್ದಿ)
ADVERTISEMENT
ಸೀಮಿತ ದಾಳಿಯೂ ಆಕ್ರಮಣಕಾರಿ ಕೃತ್ಯ: ಅಮೆರಿಕಕ್ಕೆ ಇರಾನ್ ಎಚ್ಚರಿಕೆ
Iran Warning: ಸೀಮಿತ ದಾಳಿಯನ್ನೂ ಆಕ್ರಮಣಕಾರಿ ಕೃತ್ಯವೆಂದು ಪರಿಗಣಿಸಿ ತೀವ್ರ ಪ್ರತಿಕ್ರಿಯೆ ನೀಡಲಾಗುತ್ತದೆ ಎಂದು ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಇರಾನ್ ತಿರುಗೇಟು ನೀಡಿದೆ.
Last Updated 23 ಫೆಬ್ರುವರಿ 2026, 15:22 IST
Iran-US Tension: ಇರಾನ್ ಬಿಟ್ಟು ಹೋಗುವಂತೆ ಭಾರತೀಯರಿಗೆ ಸೂಚನೆ
Indian Embassy Advisory: ಇರಾನ್ ಹಾಗೂ ಅಮೆರಿಕ ನಡುವೆ ಉದ್ವಿಗ್ನ ಸ್ಥಿತಿ ಹೆಚ್ಚುತ್ತಿರುವಂತೆಯೇ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯರು ಆದಷ್ಟು ಬೇಗನೇ ದೇಶ ಬಿಟ್ಟು ಹೋಗುವಂತೆ ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು (ಸೋಮವಾರ) ಸೂಚನೆ ನೀಡಿದೆ.
Last Updated 23 ಫೆಬ್ರುವರಿ 2026, 9:56 IST
ಉತ್ತರ ಕೊರಿಯಾದ 'ವರ್ಕರ್ಸ್ ಪಾರ್ಟಿ' ಮುಖ್ಯಸ್ಥರಾಗಿ ಕಿಮ್ ಜಾಂಗ್ ಉನ್ ಮರು ಆಯ್ಕೆ
Kim Jong Un: ಉತ್ತರ ಕೊರಿಯಾದ ಆಡಳಿತಾರೂಢ ವರ್ಕರ್ಸ್ ಪಾರ್ಟಿಯ ಪ್ರಧಾನ ಕಾರ್ಯದರ್ಶಿಯಾಗಿ ಕಿಮ್ ಜಾಂಗ್ ಉನ್ ಅವರನ್ನು ಮರು ಆಯ್ಕೆ ಮಾಡಲಾಗಿದೆ.
Last Updated 23 ಫೆಬ್ರುವರಿ 2026, 6:00 IST
ನೇಪಾಳದಲ್ಲಿ ನದಿಗೆ ಬಿದ್ದ ಬಸ್: ನ್ಯೂಜಿಲೆಂಡ್ ಪ್ರಜೆ ಸೇರಿದಂತೆ 18 ಮಂದಿ ಸಾವು
Trishuli River: ಪ್ರಯಾಣಿಕರಿದ್ದ ಬಸ್ ನದಿಗೆ ಉರುಳಿ, 18 ಮಂದಿ ಮೃತಪಟ್ಟಿರುವ ದುರಂತ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದೆ. ಧಾಡಿಂಗ್ ಜಿಲ್ಲೆಯ ಗಜೂರಿ ಎಂಬಲ್ಲಿ ನಸುಕಿನ 1.30ರ ಸುಮಾರಿಗೆ ಘಟನೆ ನಡೆದಿದೆ. ಪೋಖರದಿಂದ ಕಠ್ಮಂಡು ಕಡೆಗೆ
Last Updated 23 ಫೆಬ್ರುವರಿ 2026, 4:57 IST
ಮಾದಕವಸ್ತು ದೊರೆ 'ಎಲ್ ಮೆಂಚೊ' ಹತ್ಯೆ: ಮೆಕ್ಸಿಕೊದಲ್ಲಿ ಭುಗಿಲೆದ್ದ ಹಿಂಸಾಚಾರ
Mexico Cartel: 'ಎಲ್ ಮೆಂಚೊ' ಎಂದೇ ಕುಖ್ಯಾತನಾಗಿದ್ದ, ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮಿಸಿಯೊ ಒಸೆಗುರಾ, ಸೇನಾ ಕಾರ್ಯಾಚರಣೆ ವೇಳೆ ಹತ್ಯೆಯಾಗಿದ್ದಾನೆ ಎಂದು ಮೆಕ್ಸಿಕೊದ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕವು ಅತಿಕ್ರಮಣದ ಬೆದರಿಕೆ ಒಡ್ಡುತ್ತಿರುವುದರ ನಡುವೆ
Last Updated 23 ಫೆಬ್ರುವರಿ 2026, 4:38 IST
ಉಕ್ರೇನ್ ಡ್ರೋನ್ ದಾಳಿ: ಮಾಸ್ಕೋದ 4 ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತ
Russia Ukraine Conflict: ಮಾಸ್ಕೊ: ಉಕ್ರೇನ್ ಹಾರಿಸಿದ 11 ಡ್ರೋನ್ಗಳನ್ನು ರಕ್ಷಣಾ ಪಡೆಗಳು ಹೊಡೆದುರುಳಿಸಿದ ನಂತರ ರಷ್ಯಾ ರಾಜಧಾನಿ ಮಾಸ್ಕೊದ ನಾಲ್ಕೂ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಗಡಿಯಲ್ಲಿ ಉದ್ವಿಗ್ನತೆ ಮುಂದುವರಿದಿದೆ.
Last Updated 22 ಫೆಬ್ರುವರಿ 2026, 20:19 IST
ಬಂಡುಕೋರರ ಮೇಲೆ ಪ್ರತೀಕಾರ |ಪಾಕ್ ಸೇನೆಯಿಂದ ವಾಯುದಾಳಿ: 70 ಉಗ್ರರ ಹತ್ಯೆ
Anti-Terror Operation: ಅಫ್ಗಾನಿಸ್ತಾನದಲ್ಲಿದ್ದ ಉಗ್ರರ ಏಳು ಅಡಗುದಾಣಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಸೇನಾ ದಾಳಿಯಲ್ಲಿ 70 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ಹೇಳಿಕೊಂಡಿದೆ.
Last Updated 22 ಫೆಬ್ರುವರಿ 2026, 20:12 IST
ADVERTISEMENT
ಭಾರತ ಜಾಗತಿಕ ಶಕ್ತಿ: ಇಸ್ರೇಲ್ ಪ್ರಧಾನಿ ನೆತನ್ಯಾಹು
Israel Prime Minister: ಭಾರತವು ‘ಜಾಗತಿಕ ಶಕ್ತಿ’ ಎಂದು ಬಣ್ಣಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಭಾರತ, ಅರಬ್, ಆಫ್ರಿಕ ದೇಶಗಳು, ಗ್ರೀಸ್, ಸೈಪ್ರಸ್ ಒಳಗೊಂಡ ‘ಷಟ್ಕೋನ ಮಾದರಿ’ಯ ಮೈತ್ರಿ ವ್ಯವಸ್ಥೆ ರಚಿಸುವ ಆಶಯವನ್ನು ವ್ಯಕ್ತಪಡಿಸಿದ್ದಾರೆ.
Last Updated 22 ಫೆಬ್ರುವರಿ 2026, 15:52 IST
ಅಫ್ಗನ್ ಉಗ್ರರ ತಾಣಗಳ ಮೇಲೆ ಪಾಕ್ ದಾಳಿ
Afghanistan Terror Camps: ದೇಶದಲ್ಲಿ ಇತ್ತೀಚೆಗೆ ನಡೆದ ಬಂಡುಕೋರರ ದಾಳಿಗೆ ಪ್ರತೀಕಾರವಾಗಿ ಅಫ್ಗಾನಿಸ್ತಾನದ ಕನಿಷ್ಠ ಏಳು ಭಯೋತ್ಪಾದಕ ಅಡಗುತಾಣಗಳ ಮೇಲೆ ವಾಯುದಾಳಿ ನಡೆಸಿರುವುದಾಗಿ ಪಾಕಿಸ್ತಾನ ಭಾನುವಾರ ಹೇಳಿದೆ.
Last Updated 22 ಫೆಬ್ರುವರಿ 2026, 15:48 IST
ಕೀವ್ ಮೇಲೆ ರಷ್ಯಾ ದಾಳಿ: ವ್ಯಕ್ತಿ ಸಾವು
Kyiv Drone Attack: ಉಕ್ರೇನ್ನ ಕೀವ್ ಮೇಲೆ ರಷ್ಯಾವು ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಉಕ್ರೇನ್ನ ತುರ್ತು ಸೇವೆ ಭಾನುವಾರ ತಿಳಿಸಿದೆ.
Last Updated 22 ಫೆಬ್ರುವರಿ 2026, 15:45 IST
ADVERTISEMENT
<
1
2
...
1000
>
ADVERTISEMENT
ADVERTISEMENT