ಸೋಮವಾರ, 1 ಡಿಸೆಂಬರ್ 2025
×
ADVERTISEMENT

ವಿದೇಶ (ಸುದ್ದಿ)

ADVERTISEMENT

ಉಕ್ರೇನ್‌–ರಷ್ಯಾ ಯುದ್ಧ ಕೊನೆಗೊಳಿಸಲು ಮತ್ತಷ್ಟು ಮಾತುಕತೆ ಅಗತ್ಯವಿದೆ: ಅಮೆರಿಕ

Russia Ukraine Talks: ಫ್ಲಾರಿಡಾದಲ್ಲಿ ಉಕ್ರೇನ್‌ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇವೆ. ರಷ್ಯಾದ ಅಧಿಕಾರಿಗಳ ಜತೆಗೂ ನಾವು ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರುಬಿಯೊ ತಿಳಿಸಿದ್ದಾರೆ.
Last Updated 1 ಡಿಸೆಂಬರ್ 2025, 2:24 IST
ಉಕ್ರೇನ್‌–ರಷ್ಯಾ ಯುದ್ಧ ಕೊನೆಗೊಳಿಸಲು ಮತ್ತಷ್ಟು ಮಾತುಕತೆ ಅಗತ್ಯವಿದೆ: ಅಮೆರಿಕ

Cyclone Ditwah|‘ಆಪರೇಷನ್‌ ಸಾಗರ ಬಂಧು’ ಕಾರ್ಯಾಚರಣೆ: ಕೊಲಂಬೊ ತಲುಪಿದ ಸಿ–130ಜೆ

ಪ್ರವಾಹದಲ್ಲಿ ತತ್ತರಿಸಿರುವ ಶ್ರೀಲಂಕಾಕ್ಕೆ ನೆರವು ನೀಡಲು ‘ಆಪರೇಷನ್‌ ಸಾಗರ ಬಂಧು’ ಕಾರ್ಯಾಚರಣೆಯ ಭಾಗವಾಗಿ, ನೆರವಿನ ಸಾಮಗ್ರಿ ಹೊತ್ತ ಸಿ–130ಜೆ ವಿಮಾನವನ್ನು ಭಾರತೀಯ ವಾಯುಪಡೆಯು ಶ್ರೀಲಂಕಾಕ್ಕೆ ಕಳುಹಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
Last Updated 1 ಡಿಸೆಂಬರ್ 2025, 0:01 IST
Cyclone Ditwah|‘ಆಪರೇಷನ್‌ ಸಾಗರ ಬಂಧು’ ಕಾರ್ಯಾಚರಣೆ: ಕೊಲಂಬೊ ತಲುಪಿದ ಸಿ–130ಜೆ

ಭ್ರಷ್ಟಾಚಾರ ಆರೋಪ: ಕ್ಷಮಾದಾನ ಕೋರಿ ಮನವಿ ಸಲ್ಲಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

Benjamin Netanyahu: ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೀರ್ಘಕಾಲದಿಂದ ನಡೆಯುತ್ತಿರುವ ಪ್ರಕರಣಗಳ ವಿಚಾರಣೆಯಲ್ಲಿ ಕ್ಷಮಾದಾನ ಕೋರಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, ಇಸ್ರೇಲ್‌ ಅಧ್ಯಕ್ಷರ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.
Last Updated 30 ನವೆಂಬರ್ 2025, 15:56 IST
ಭ್ರಷ್ಟಾಚಾರ ಆರೋಪ: ಕ್ಷಮಾದಾನ ಕೋರಿ ಮನವಿ ಸಲ್ಲಿಸಿದ ಇಸ್ರೇಲ್ ಪ್ರಧಾನಿ ನೆತನ್ಯಾಹು

ದಿತ್ವಾ ಅಬ್ಬರ: ಶ್ರೀಲಂಕಾದಲ್ಲಿ 334 ಮಂದಿ ಸಾವು; 20,000 ಮನೆಗಳಿಗೆ ಹಾನಿ

‘ದಿತ್ವಾ’ ಚಂಡಮಾರುತದ ಪ್ರಭಾವದಿಂದಾಗಿ ಶ್ರೀಲಂಕಾದ ತಗ್ಗು ಪ್ರದೇಶಗಳಲ್ಲಿ ಭಾನುವಾರವೂ ಪ್ರವಾಹ ಪರಿಸ್ಥಿತಿ ಮುಂದುವರಿದಿತ್ತು. ಭಾರಿ ಮಳೆ ಮತ್ತು ಅದಕ್ಕೆ ಸಂಬಂಧಿಸಿದ ಅವಘಡಗಳಿಂದಾಗಿ ಕನಿಷ್ಠ 334 ಮಂದಿ ಮೃತಪಟ್ಟಿದ್ದಾರೆ.
Last Updated 30 ನವೆಂಬರ್ 2025, 14:17 IST
ದಿತ್ವಾ ಅಬ್ಬರ: ಶ್ರೀಲಂಕಾದಲ್ಲಿ 334 ಮಂದಿ ಸಾವು; 20,000 ಮನೆಗಳಿಗೆ ಹಾನಿ

ಇಂಡೊನೇಷ್ಯಾದಲ್ಲಿ ಪ್ರವಾಹ: ನೀರು, ಆಹಾರಕ್ಕಾಗಿ ಲೂಟಿ

Sumatra Floods: ಸುಮಾತ್ರಾ ದ್ವೀಪದಲ್ಲಿ ಉಂಟಾದ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಜನರು ಬದುಕುಳಿಯಲು ನೀರು ಮತ್ತು ಆಹಾರವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 30 ನವೆಂಬರ್ 2025, 14:06 IST
ಇಂಡೊನೇಷ್ಯಾದಲ್ಲಿ ಪ್ರವಾಹ: ನೀರು, ಆಹಾರಕ್ಕಾಗಿ ಲೂಟಿ

ಕ್ಯಾಲಿಫೋರ್ನಿಯಾ| ಔತಣಕೂಟದಲ್ಲಿ ಗುಂಡಿನ ದಾಳಿ: ನಾಲ್ವರು ಸಾವು

Gun Violence: ಕ್ಯಾಲಿಫೋರ್ನಿಯಾದ ಸ್ಟಾಕ್‌ಟನ್‌ನಲ್ಲಿ ಔತಣಕೂಟದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಮಂದಿಗೆ ಗಾಯಗಳು. ದಾಳಿ ನಿರ್ದಿಷ್ಟ ಗುರಿಯನ್ನು ಟಾರ್ಗೆಟ್ ಮಾಡಿ ನಡೆದಿದೆಯೆಂದು ಶಂಕಿಸಲಾಗಿದೆ.
Last Updated 30 ನವೆಂಬರ್ 2025, 14:04 IST
ಕ್ಯಾಲಿಫೋರ್ನಿಯಾ| ಔತಣಕೂಟದಲ್ಲಿ ಗುಂಡಿನ ದಾಳಿ: ನಾಲ್ವರು ಸಾವು

ದಿತ್ವಾ ಚಂಡಮಾರುತ: ಶ್ರೀಲಂಕಾದಲ್ಲಿ ಪ್ರವಾಹ; 159 ಮಂದಿ ಸಾವು, 203 ಜನರು ನಾಪತ್ತೆ

Sri Lanka Floods: ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ 'ದಿತ್ವಾ' ಚಂಡಮಾರುತದ ಪರಿಣಾಮ ಜೋರಾಗಿದ್ದು, ಪ್ರವಾಹಕ್ಕೆ ಸಿಲುಕಿ ಇದುವರೆಗೆ 159 ಮಂದಿ ಮೃತಪಟ್ಟಿದ್ದಾರೆ. ನಾಪತ್ತೆಯಾದವರ ಸಂಖ್ಯೆ 203ಕ್ಕೆ ಏರಿದೆ ಎಂದು ಡಿಎಂಸಿ ಮಾಹಿತಿ ನೀಡಿದೆ.
Last Updated 30 ನವೆಂಬರ್ 2025, 5:11 IST
ದಿತ್ವಾ ಚಂಡಮಾರುತ: ಶ್ರೀಲಂಕಾದಲ್ಲಿ ಪ್ರವಾಹ; 159 ಮಂದಿ ಸಾವು, 203 ಜನರು ನಾಪತ್ತೆ
ADVERTISEMENT

ಗಡಿಯಿಂದ 72 ಭಯೋತ್ಪಾದಕ ಶಿಬಿರ ಸ್ಥಳಾಂತರಿಸಿದ ಪಾಕ್‌

ಆಪರೇಷನ್‌ ಸಿಂಧೂರ 2.0 ಕಾರ್ಯಾಚರಣೆಗೆ ಬಿಎಸ್ಎಫ್‌ ಸನ್ನದ್ಧ
Last Updated 29 ನವೆಂಬರ್ 2025, 16:09 IST
ಗಡಿಯಿಂದ 72 ಭಯೋತ್ಪಾದಕ ಶಿಬಿರ ಸ್ಥಳಾಂತರಿಸಿದ ಪಾಕ್‌

ಭಾರತದೊಂದಿಗೆ ಸೇನಾ ಒಪ್ಪಂದಕ್ಕೆ ರಷ್ಯಾ ತಯಾರಿ

Military Cooperation: ಭಾರತದೊಂದಿಗೆ ಮಾಡಿಕೊಂಡಿರುವ ಸೇನಾ ಒಪ್ಪಂದಕ್ಕೆ ಅನುಮೋದನೆ ನೀಡಲು ರಷ್ಯಾ ಸಂಸತ್‌ ತಯಾರಿ ನಡೆಸಿದೆ. ಡಿ.4 ಮತ್ತು 5ರಂದು ಅಧ್ಯಕ್ಷ ಪುಟಿನ್‌ ಭಾರತಕ್ಕೆ ಭೇಟಿ ನೀಡುತ್ತಿರುವ ಹೊತ್ತಿನಲ್ಲಿ ಪ್ರಕ್ರಿಯೆ ಆರಂಭವಾಗಿದೆ ಎಂದು ವರದಿ.
Last Updated 29 ನವೆಂಬರ್ 2025, 16:01 IST
ಭಾರತದೊಂದಿಗೆ ಸೇನಾ ಒಪ್ಪಂದಕ್ಕೆ ರಷ್ಯಾ ತಯಾರಿ

ಇಮ್ರಾನ್‌ ಜೀವಂತವಾಗಿರುವುದಕ್ಕೆ ಸಾಕ್ಷ್ಯ ನೀಡಿ: ಪಾಕಿಸ್ತಾನ ಸರ್ಕಾರಕ್ಕೆ ಆಗ್ರಹ

Imran Khan Jail: ಪಿಟಿಐ ಸಂಸ್ಥಾಪಕ ಇಮ್ರಾನ್‌ ಖಾನ್‌ ಅವರನ್ನು ಕುಟುಂಬಸ್ಥರು ಅಥವಾ ವಕೀಲರು ತಿಂಗಳಿಗೂ ಹೆಚ್ಚು ಅವಧಿಯಿಂದ ಭೇಟಿ ಮಾಡಿಲ್ಲವೆಂದು ಪುತ್ರ ಕಾಸೀಂ ಖಾನ್‌ ಪಾಕಿಸ್ತಾನ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
Last Updated 29 ನವೆಂಬರ್ 2025, 15:57 IST
ಇಮ್ರಾನ್‌ ಜೀವಂತವಾಗಿರುವುದಕ್ಕೆ ಸಾಕ್ಷ್ಯ ನೀಡಿ: ಪಾಕಿಸ್ತಾನ ಸರ್ಕಾರಕ್ಕೆ ಆಗ್ರಹ
ADVERTISEMENT
ADVERTISEMENT
ADVERTISEMENT