ಸೋಮವಾರ, 29 ಡಿಸೆಂಬರ್ 2025
×
ADVERTISEMENT

ವಿದೇಶ (ಸುದ್ದಿ)

ADVERTISEMENT

ಉಕ್ರೇನ್ ಸಮರ ಕೊನೆಗೊಳಿಸಲು ಟ್ರಂಪ್–ಝೆಲೆನ್‌ಸ್ಕಿ ಸಭೆ: ಮುಖ್ಯಾಂಶಗಳು ಇಂತಿವೆ

Russia Ukraine War: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಮಾತುಕತೆ ನಡೆಸಿದ್ದಾರೆ.
Last Updated 29 ಡಿಸೆಂಬರ್ 2025, 7:45 IST
ಉಕ್ರೇನ್ ಸಮರ ಕೊನೆಗೊಳಿಸಲು ಟ್ರಂಪ್–ಝೆಲೆನ್‌ಸ್ಕಿ ಸಭೆ: ಮುಖ್ಯಾಂಶಗಳು ಇಂತಿವೆ

ರಷ್ಯಾ ಸೇನೆ ಸೇರಿದ್ದ 10 ಭಾರತೀಯರ ಸಾವು, ಸೋದರ ನಾಪತ್ತೆ: ಪಂಜಾಬ್ ವ್ಯಕ್ತಿಯ ಅಳಲು

Russia Ukraine Conflict: ಕಾಣೆಯಾಗಿದ್ದ ತನ್ನ ಸಹೋದರನನ್ನು ಹುಡುಕುವ ಸಲುವಾಗಿ ರಷ್ಯಾಗೆ ತೆರಳಿ, ಭಾರತಕ್ಕೆ ಬರಿಗೈಯಲ್ಲಿ ವಾಪಸ್‌ ಆಗಿರುವ ಪಂಜಾಬ್‌ ವ್ಯಕ್ತಿಯೊಬ್ಬರು ಆಘಾತಕಾರಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
Last Updated 29 ಡಿಸೆಂಬರ್ 2025, 5:16 IST
ರಷ್ಯಾ ಸೇನೆ ಸೇರಿದ್ದ 10 ಭಾರತೀಯರ ಸಾವು, ಸೋದರ ನಾಪತ್ತೆ: ಪಂಜಾಬ್ ವ್ಯಕ್ತಿಯ ಅಳಲು

ಜಪಾನ್ ಒತ್ತಡದ ನಡುವೆ ತೈವಾನ್ ಸುತ್ತಲೂ ಸಮರಾಭ್ಯಾಸಕ್ಕೆ ಸಜ್ಜಾದ ಚೀನಾ

Taiwan Tensions: ಸ್ವಾತಂತ್ರ್ಯದತ್ತ ಹೆಜ್ಜೆ ಇಡುತ್ತಿರುವ ತೈವಾನ್‌ಗೆ ಕಠಿಣ ಎಚ್ಚರಿಕೆ ನೀಡುವ ಉದ್ದೇಶದಿಂದ ಮತ್ತು ಯುದ್ಧ ಸನ್ನದ್ಧತೆಯನ್ನು ಪರೀಕ್ಷಿಸುವ ಸಲುವಾಗಿ, ಚೀನಾ ತನ್ನ ಸೇನೆ, ನೌಕಾ ಪಡೆ, ವಾಯುಪಡೆಗಳನ್ನು ತೈವಾನ್ ಸುತ್ತಲೂ ನಿಯೋಜಿಸಿದೆ.
Last Updated 29 ಡಿಸೆಂಬರ್ 2025, 3:18 IST
ಜಪಾನ್ ಒತ್ತಡದ ನಡುವೆ ತೈವಾನ್ ಸುತ್ತಲೂ ಸಮರಾಭ್ಯಾಸಕ್ಕೆ ಸಜ್ಜಾದ ಚೀನಾ

ಆಪರೇಷನ್‌ ಸಿಂಧೂರ | ಬಂಕರ್‌ನಲ್ಲಿ ಅಡಗಲು ಸಲಹೆ ನೀಡಿದ್ದರು: ಪಾಕ್‌ ಅಧ್ಯಕ್ಷ

Operation Sindhura: ಭಾರತವು ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ಬಂಕರ್‌ನಲ್ಲಿ ಅಡಗಿ ಕೂರಲು ಸಲಹೆ ಬಂದಿತ್ತು ಎಂದು ಪಾಕಿಸ್ತಾನದ ಅಧ್ಯಕ್ಷ ಆಸಿಫ್‌ ಅಲಿ ಜರ್ದಾರಿ ಬಹಿರಂಗಪಡಿಸಿದ್ದಾರೆ.
Last Updated 28 ಡಿಸೆಂಬರ್ 2025, 15:33 IST
ಆಪರೇಷನ್‌ ಸಿಂಧೂರ | ಬಂಕರ್‌ನಲ್ಲಿ ಅಡಗಲು ಸಲಹೆ ನೀಡಿದ್ದರು: ಪಾಕ್‌ ಅಧ್ಯಕ್ಷ

ಹಾದಿ ಹತ್ಯೆ ಶಂಕಿತರು ಭಾರತಕ್ಕೆ ಪರಾರಿ: ಬಾಂಗ್ಲಾ ಪೊಲೀಸ್

ಸ್ಥಳೀಯ ಸಹಚರರ ಸಹಾಯದಿಂದ ಮೇಘಾಲಯ ಪ್ರವೇಶಿಸಿದ ಶಂಕಿತರು: ಬಾಂಗ್ಲಾ
Last Updated 28 ಡಿಸೆಂಬರ್ 2025, 15:28 IST
ಹಾದಿ ಹತ್ಯೆ ಶಂಕಿತರು ಭಾರತಕ್ಕೆ ಪರಾರಿ: ಬಾಂಗ್ಲಾ ಪೊಲೀಸ್

ಮ್ಯಾನ್ಮಾರ್‌: ಸೇನೆಯ ಉಸ್ತುವಾರಿಯಲ್ಲಿ ಮೊದಲ ಹಂತದ ಚುನಾವಣೆ

Myanmar Democracy: ಮ್ಯಾನ್ಮಾರ್‌ನಲ್ಲಿ ಐದು ವರ್ಷಗಳ ಬಳಿಕ ಸೇನೆಯ ಉಸ್ತುವಾರಿಯಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನವು ಭಾನುವಾರ ನಡೆಯಿತು.
Last Updated 28 ಡಿಸೆಂಬರ್ 2025, 13:24 IST
ಮ್ಯಾನ್ಮಾರ್‌: ಸೇನೆಯ ಉಸ್ತುವಾರಿಯಲ್ಲಿ ಮೊದಲ ಹಂತದ ಚುನಾವಣೆ

36 ತಾಸಿನಲ್ಲಿ 80 ಡ್ರೋನ್: ವಾಯುನೆಲೆ ಮೇಲಿನ ದಾಳಿ ಒಪ್ಪಿಕೊಂಡ ಪಾಕಿಸ್ತಾನ

Operation Sindhura: ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.
Last Updated 28 ಡಿಸೆಂಬರ್ 2025, 11:31 IST
36 ತಾಸಿನಲ್ಲಿ 80 ಡ್ರೋನ್: ವಾಯುನೆಲೆ ಮೇಲಿನ ದಾಳಿ ಒಪ್ಪಿಕೊಂಡ ಪಾಕಿಸ್ತಾನ
ADVERTISEMENT

ಶಾಂತಿ ಬಯಸದ ಉಕ್ರೇನ್ ಎದುರು ಬಲ ಪ್ರಯೋಗದ ಮೂಲಕ ಗುರಿ ಸಾಧಿಸುತ್ತೇವೆ: ಪುಟಿನ್

Putin Ukraine Warning: ಸಂಘರ್ಷವನ್ನು ಶಾಂತಿಯುತವಾಗಿ ಕೊನೆಗೊಳಿಸಬೇಕು ಎಂಬ ತವಕ ಉಕ್ರೇನ್‌ ಸರ್ಕಾರಕ್ಕೆ ಇಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿರುವುದಾಗಿ ಇಂಟರ್‌ಫ್ಯಾಕ್ಸ್ ವರದಿ.
Last Updated 28 ಡಿಸೆಂಬರ್ 2025, 5:34 IST
ಶಾಂತಿ ಬಯಸದ ಉಕ್ರೇನ್ ಎದುರು ಬಲ ಪ್ರಯೋಗದ ಮೂಲಕ ಗುರಿ ಸಾಧಿಸುತ್ತೇವೆ: ಪುಟಿನ್

ಮತದಾರರ ಪಟ್ಟಿಗೆ ಬಿಎನ್‌ಪಿ ಹಂಗಾಮಿ ಅಧ್ಯಕ್ಷ ತಾರಿಕ್‌ ಹೆಸರು ನೋಂದಣಿ

ಚುನಾವಣಾ ಆಯೋಗದ ಕಚೇರಿಗೆ ಭೇಟಿ: ಬಯೋಮೆಟ್ರಿಕ್‌ ದಾಖಲಾತಿಗಾಗಿ ಬೆರಳಚ್ಚು, ಕಣ್ಣಿನ ಸ್ಕ್ಯಾನ್‌
Last Updated 27 ಡಿಸೆಂಬರ್ 2025, 21:30 IST
ಮತದಾರರ ಪಟ್ಟಿಗೆ ಬಿಎನ್‌ಪಿ ಹಂಗಾಮಿ ಅಧ್ಯಕ್ಷ ತಾರಿಕ್‌ ಹೆಸರು ನೋಂದಣಿ

ಭದ್ರತೆಗಾಗಿ ನೀಡಿದ್ದ ಗನ್‌ ಪಾತಕಿ ಬಳಿ ಪತ್ತೆ: ಶ್ರೀಲಂಕಾದ ಮಾಜಿ ಸಚಿವ ವಶಕ್ಕೆ

Sri Lanka Minister: ಶ್ರೀಲಂಕಾದ ಮಾಜಿ ಸಚಿವ ಡೌಗ್ಲಸ್ ದೇವಾನಂದ ಅವರಿಗೆ ಭದ್ರತೆಗಾಗಿ ನೀಡಲಾಗಿದ್ದ ಗನ್‌, ಭೂಗತ ಅಪರಾಧಿ ಬಳಿ ಪತ್ತೆಯಾಗಿತ್ತು. ಹೀಗಾಗಿ ವಿಚಾರಣೆ ನಡೆಸಲು ದೇವಾನಂದ ಅವರನ್ನು ಪೊಲೀಸರು ವಶಕ್ಕೆ ‍ಪಡೆದಿದ್ದಾರೆ.
Last Updated 27 ಡಿಸೆಂಬರ್ 2025, 16:28 IST
ಭದ್ರತೆಗಾಗಿ ನೀಡಿದ್ದ ಗನ್‌ ಪಾತಕಿ ಬಳಿ ಪತ್ತೆ: ಶ್ರೀಲಂಕಾದ ಮಾಜಿ ಸಚಿವ ವಶಕ್ಕೆ
ADVERTISEMENT
ADVERTISEMENT
ADVERTISEMENT