ಶುಕ್ರವಾರ, 2 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ವಿದೇಶ (ಸುದ್ದಿ)
ADVERTISEMENT
ಬರ್ಲಿನ್ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ಅವಘಡ: ತೆಲಂಗಾಣ ಮೂಲದ ವಿದ್ಯಾರ್ಥಿ ಸಾವು
Indian Student Death: ಬರ್ಲಿನ್ನ ವಸತಿ ಸಮುಚ್ಚಯದಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತೆಲಂಗಾಣ ಮೂಲದ ವಿದ್ಯಾರ್ಥಿ ಹೃತಿಕ್ ರೆಡ್ಡಿ ಮೃತಪಟ್ಟಿದ್ದಾರೆ.
Last Updated 2 ಜನವರಿ 2026, 7:22 IST
ಬಾಂಗ್ಲಾ: ಹಿಂದೂ ಉದ್ಯಮಿ ಮೇಲೆ ಹಲ್ಲೆ ಮಾಡಿ ಬೆಂಕಿಹಚ್ಚಿ ಪರಾರಿಯಾದ ದುಷ್ಕರ್ಮಿಗಳು
Hindu Businessman Assault: ಬಾಂಗ್ಲಾದೇಶದ ಶರಿಯತ್ಪುರ ಜಿಲ್ಲೆಯಲ್ಲಿ ಹಿಂದೂ ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ಗಾಯಾಳು ಢಾಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated 2 ಜನವರಿ 2026, 3:11 IST
ಸ್ವಿಟ್ಜರ್ಲೆಂಡ್ ಬಾರ್ನಲ್ಲಿ ಅಗ್ನಿ ಅವಘಡ: 40 ಮಂದಿ ಸಜೀವ ದಹನ
Swiss Resort Fire: ಸ್ವಿಸ್ ಆಲ್ಪ್ಸ್ ರೆಸಾರ್ಟ್ ಟೌನ್ನ ಬಾರ್ನಲ್ಲಿ ಹೊಸ ವರ್ಷಾಚರಣೆ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಭಾರಿ ಸಂಖ್ಯೆಯ ಜನರು ಸಜೀವ ದಹನವಾಗಿದ್ದಾರೆ.
Last Updated 2 ಜನವರಿ 2026, 3:07 IST
Indus Water Treaty|ಸಿಂಧೂ ನದಿ ನೀರು ಒಪ್ಪಂದ: ಭಾರತದ ನಡೆಗೆ ಪಾಕಿಸ್ತಾನ ಆಕ್ಷೇಪ
ವಿದೇಶಾಂಗ ಇಲಾಖೆಯ ವಕ್ತಾರ ತಾಹೀರ್ ಹುಸೈಬ್ ಅಂದ್ರಾಬಿ
Last Updated 1 ಜನವರಿ 2026, 16:03 IST
‘ಯೂರೋ’ ಕರೆನ್ಸಿಗೆ ಬದಲಾದ ಬಲ್ಗೇರಿಯಾ
Bulgaria Currency Change: 2026ರ ಮೊದಲ ದಿನವೇ ಬಲ್ಗೇರಿಯಾ ‘ಯೂರೋ’ವನ್ನು ತನ್ನ ಅಧಿಕೃತ ಕರೆನ್ಸಿಯಾಗಿ ಅಳವಡಿಸಿಕೊಂಡಿದೆ. ಐರೋಪ್ಯ ಒಕ್ಕೂಟವನ್ನು ಸೇರಿದ 19 ವರ್ಷಗಳ ನಂತರ ‘ಯೂರೋವಲಯ’ದ 21ನೇ ಸದಸ್ಯನಾಗಿ ಅದು ಹೊರಹೊಮ್ಮಿದೆ.
Last Updated 1 ಜನವರಿ 2026, 15:48 IST
ಹೊಸ ವರ್ಷಾಚರಣೆಯಲ್ಲಿ ತೊಡಗಿದ್ದವರ ಮೇಲೆ ಉಕ್ರೇನ್ ಡ್ರೋನ್ ದಾಳಿ: 24 ಮಂದಿ ಸಾವು
Ukraine Drone Strike: ರಷ್ಯಾ ವಶಪಡಿಸಿಕೊಂಡಿರುವ ಉಕ್ರೇನ್ ಬಂದರು ನಗರಿ ಖೆರ್ಸನ್ ಪ್ರದೇಶದ ಖೊರ್ಲಿ ಎಂಬಲ್ಲಿ ಕೆಫೆ ಮತ್ತು ಹೋಟೆಲ್ನಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ತೊಡಗಿದ್ದವರ ಮೇಲೆ ಉಕ್ರೇನ್ ನಡೆಸಿದ ರಹಸ್ಯ ಡ್ರೋನ್ ದಾಳಿಯಲ್ಲಿ 24 ಮಂದಿ ಮೃತಪಟ್ಟಿದ್ದಾರೆ.
Last Updated 1 ಜನವರಿ 2026, 14:01 IST
ಹೊಸ ವರ್ಷಾಚರಣೆಯಲ್ಲಿದ್ದ ಸ್ವಿಟ್ಜರ್ಲೆಂಡ್ನಲ್ಲಿ ಅಗ್ನಿಅವಘಡ: 40 ಮಂದಿ ಸಾವು
Hotel Fire: ಸ್ವಿಟ್ಜರ್ಲೆಂಡ್ನ ಕ್ರಾನ್ಸ್ ಮೊಂಟೆನಾದ ಐಶಾರಾಮಿ ಹೋಟೆಲ್ವೊಂದರ ಬಾರ್ನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 40 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Last Updated 1 ಜನವರಿ 2026, 12:23 IST
ADVERTISEMENT
ಮದ್ಯ ಸೇವನೆ ಶಂಕೆ: ಕೆನಡಾದಲ್ಲಿ ಏರ್ ಇಂಡಿಯಾ ಪೈಲಟ್ ವಶಕ್ಕೆ
Drunk Pilot: ಮದ್ಯದ ವಾಸನೆ ಶಂಕೆ ಹಿನ್ನೆಲೆ ಕೆನಡಾದ ವ್ಯಾಂಕೋವರ್ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಪೈಲಟ್ ಒಬ್ಬರನ್ನು ವಶಕ್ಕೆ ಪಡೆಲಾಗಿದೆ ಎಂದು ವರದಿಯಾಗಿದೆ. 2025ರ ಡಿಸೆಂಬರ್ 23ರಂದು ಈ ಘಟನೆ ನಡೆದಿದೆ.
Last Updated 1 ಜನವರಿ 2026, 10:26 IST
ಬಾಂಗ್ಲಾದೇಶದಲ್ಲಿ ಪರಸ್ಪರ ಕೈಕುಲುಕಿದ ಭಾರತ-ಪಾಕ್ ಸರ್ಕಾರದ ನಾಯಕರು
S Jaishankar: ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರೊಂದಿಗೆ ಪಾಕಿಸ್ತಾನದ ರಾಷ್ಟ್ರೀಯ ಸಂಸತ್ತಿನ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಸಂಕ್ಷಿಪ್ತ ಸಂವಾದ ನಡೆಸಿದ್ದಾರೆ ಎಂದು ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿ ಕಾರ್ಯಾಲಯ ತಿಳಿಸಿದೆ.
Last Updated 1 ಜನವರಿ 2026, 9:54 IST
ನ್ಯೂಯಾರ್ಕ್ ಮೇಯರ್ ಆಗಿ ಕುರಾನ್ ಮೇಲೆ ಕೈ ಇಟ್ಟು ಮಮ್ದಾನಿ ಪ್ರಮಾಣವಚನ
First Muslim Mayor NYC: ಭಾರತೀಯ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ ಮೇಯರ್ ಆಗಿ ಮ್ಯಾನ್ಹ್ಯಾಟನ್ನ ಸಿಟಿ ಹಾಲ್ ಸಬ್ವೇ ನಿಲ್ದಾಣದಲ್ಲಿ ಕುರಾನ್ ಮೇಲೆ ಕೈ ಇಟ್ಟು ಪ್ರಮಾಣವಚನ ಸ್ವೀಕರಿಸಿ ಐತಿಹಾಸಿಕ ದಾಖಲೆಯನ್ನಾಗಿದೆ.
Last Updated 1 ಜನವರಿ 2026, 6:29 IST
ADVERTISEMENT
<
1
2
...
1000
>
ADVERTISEMENT
ADVERTISEMENT