<p><strong>ಜಕಾರ್ತ:</strong> ಇಂಡೊನೇಷ್ಯಾದ ಸುಮೆದಾಂಗ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭಾನುವಾರ ಸಂಭವಿಸಿದ ಭೂ ಕುಸಿತದಲ್ಲಿ 13 ಮಂದಿ ಮೃತಪಟ್ಟಿದ್ದು, 29 ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪಶ್ಚಿಮ ಜಾವಾದ ಸಿಂಚಾನುಜುಂಗ್ ಗ್ರಾಮದಲ್ಲಿ ಭೂ ಕುಸಿತ ಸಂಭವಿಸಿದೆ. ನಾಪತ್ತೆಯಾಗಿರುವ 26 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದರು.</p>.<p>‘ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಂದರೆ ಉಂಟಾಗುತ್ತಿದೆ’ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿರ್ವಹಣಾ ಸಂಸ್ಥೆಯ ವಕ್ತಾರ ರಾದಿತ್ಯ ಜಾತಿ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತ:</strong> ಇಂಡೊನೇಷ್ಯಾದ ಸುಮೆದಾಂಗ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭಾನುವಾರ ಸಂಭವಿಸಿದ ಭೂ ಕುಸಿತದಲ್ಲಿ 13 ಮಂದಿ ಮೃತಪಟ್ಟಿದ್ದು, 29 ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪಶ್ಚಿಮ ಜಾವಾದ ಸಿಂಚಾನುಜುಂಗ್ ಗ್ರಾಮದಲ್ಲಿ ಭೂ ಕುಸಿತ ಸಂಭವಿಸಿದೆ. ನಾಪತ್ತೆಯಾಗಿರುವ 26 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದರು.</p>.<p>‘ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಂದರೆ ಉಂಟಾಗುತ್ತಿದೆ’ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿರ್ವಹಣಾ ಸಂಸ್ಥೆಯ ವಕ್ತಾರ ರಾದಿತ್ಯ ಜಾತಿ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>