ವಾಷಿಂಗ್ಟನ್: ಮುಂಬೈನಲ್ಲಿ 2008ರಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿ ಪ್ರಕರಣದಲ್ಲಿ ಬೇಕಾಗಿರುವ, ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವ್ವುರ್ ರಾಣಾ, ಭಾರತಕ್ಕೆ ಒಪ್ಪಿಸಬೇಕು ಎಂಬ ಪ್ರಕರಣದ ವಿಚಾರಣೆ ಪೂರ್ವದಲ್ಲಿ ನ್ಯಾಯಮೂರ್ತಿಗಳ ಜೊತೆ ಚರ್ಚೆಗೆ ಅವಕಾಶ ಕೋರಿ ಸ್ಥಳೀಯ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ.