ಮಂಗಳವಾರ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರ್ಚುವಲ್ ಸಭೆಯಲ್ಲಿ, ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಅವರು ಮಾತನಾಡಿ, ‘ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆಯ ಆರೋಪ ಕುರಿತು ತನಿಖೆ ನಡೆಯುತ್ತಿದೆ. ಈ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕೆಂದು’ ಎಂದು ಒತ್ತಿ ಹೇಳಿದರು.