ನವದೆಹಲಿ: ತಲೆಮರೆಸಿಕೊಂಡಿರುವ ಖಾಲಿಸ್ಥಾನ ಪ್ರತ್ಯೇಕತಾವಾದಿ ಹೋರಾಟಗಾರ ಅಮೃತ್ಪಾಲ್ ಸಿಂಗ್ ಅಜ್ಞಾತ ಸ್ಥಳದಿಂದ ವಿಡಿಯೊ ಕಳುಹಿಸಿದ್ದಾರೆ., ಸಿಖ್ ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲು ಬೈಸಾಖಿಯಲ್ಲಿ 'ಸರಬತ್ ಖಾಲಸಾ' ಸಭೆಗೆ ಕರೆ ನೀಡಿದ್ದು, ಇದಕ್ಕಾಗಿ ಅತ್ಯಂತ ಉತ್ಸಾಹದಲ್ಲಿದ್ದೇನೆ ಎಂದು ಅವರು ಹೇಳಿದ್ದಾರೆ.