‘ಗೃಹ ಸಚಿವಾಲಯದ ಸೂಚನೆ ಮತ್ತು ಸರ್ಕಾರದ ನೆರವಿನೊಂದಿಗೆ, ದೇಶದ ವಿವಿಧ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಬಿಜಿಬಿಯನ್ನು ನಿಯೋಜಿಸಲಾಗಿದೆ‘ ಎಂದು ಲೆಫ್ಟಿನೆಂಟ್ ಕರ್ನಲ್ ಫೇಜೂರ್ ರಹಮಾನ್ ಸುದ್ದಿ ಸಂಸ್ಥೆಗೆ ತಿಳಿಸಿದರು. ಬಿಜಿಪಿ ನಿಯೋಜನೆಯ ನಂತರ ದೇಶದಲ್ಲಿ ಯಾವುದೇ ಹಿಂಸಾಚಾರ ನಡೆದ ವರದಿಗಳು ಬಂದಿಲ್ಲ. ಪರಿಸ್ಥಿತಿ ನಿಯಂತ್ರಣದಲ್ಲಿದೆ‘ ಎಂದು ರಹಮಾನ್ ತಿಳಿಸಿದ್ದಾರೆ.