ನಂತರ ಉಭಯ ನಾಯಕರು ಭವಿಷ್ಯದ ಸಾರ್ವಜನಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಯೋಜನೆ ರೂಪಿಸುವುದು, ಹವಾಮಾನ ವೈಪರೀತ್ಯ ವಿರುದ್ಧದ ಹೋರಾಟ, ಸಾರ್ವತ್ರಿಕ ಸಮಸ್ಯೆಗಳು, ಸುಸ್ಥಿರ ಅಭಿವೃದ್ಧಿಯ ಮುನ್ನಡೆ, ಶಾಂತಿ ಮತ್ತು ಸುರಕ್ಷತೆ ಎತ್ತಿ ಹಿಡಿಯುವುದು, ಸಂಘರ್ಷಗಳಿಗೆ ಪರಿಹಾರ ಕಂಡು ಹಿಡಿಯುವುದು ಮತ್ತು ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕುಗಳನ್ನು ಉತ್ತೇಜಿಸುವ ಕುರಿತು ಚರ್ಚಿಸಿದರು.