‘ಕೋವಿಡ್-19 ವಿರುದ್ಧದ ಹೋರಾಟ, ಹವಾಮಾನ ಬಿಕ್ಕಟ್ಟು, ಇಂಡೋ- ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ, ಮತ್ತು ಭದ್ರತೆಯನ್ನು ಸ್ಥಾಪಿಸುವಲ್ಲಿ ಉಭಯ ದೇಶಗಳು ಹೇಗೆ ಜತೆಯಾಗಿ ಕೆಲಸ ಮಾಡಬಹುದು ಎಂಬುದರ ಬಗ್ಗೆ ನಾಯಕರು ಚರ್ಚಿಸಲಿದ್ದಾರೆ’ ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ಹೇಳಿದ್ದಾರೆ.