‘ಬಿಎಸ್ಎಫ್ ಸಿಬ್ಬಂದಿಯು ಪಾರಿವಾಳದ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ಕೋರಿದ್ದಾರೆ. ಆದರೆ, ಪಾರಿವಾಳ ಪಕ್ಷಿ ಆಗಿರುವುದರಿಂದ ಅದರ ವಿರುದ್ಧ ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ ಎಂದು ನನಗೆ ಅನಿಸುತ್ತದೆ. ಆದರೆ, ಈ ಬಗ್ಗೆ ಕಾನೂನು ಅಭಿಪ್ರಾಯವನ್ನು ಕೋರಲಾಗಿದೆ. ಪಾರಿವಾಳದ ಕಾಲಿಗೆ ಕಟ್ಟಲಾಗಿದ್ದ ಕಾಗದ ತುಂಡಿನ ಕುರಿತು ಪರಿಶೀಲಿಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ಧ್ರುವ ದಹಿಯಾ ತಿಳಿಸಿದ್ದಾರೆ.