‘ನಮ್ಮ ತಾಯ್ನಾಡಿನಲ್ಲಿನ ಪರಿಸ್ಥಿತಿ ಹೃದಯವಿದ್ರಾವಕವಾಗಿದೆ. ಎಲ್ಲರೂ ಸುರಕ್ಷಿತವಾಗಿ ಇರುವವರೆಗೂ ನಾವೆಲ್ಲರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಸಾಧ್ಯವಾದಷ್ಟು ಜೀವಗಳನ್ನು ಉಳಿಸಬೇಕು ಎನ್ನುವುದು ನನ್ನ ಆಶಯ. ಹೀಗಾಗಿ, ಪರಿಸ್ಥಿತಿ ಸುಧಾರಿಸುವವರೆಗೂ ನೆರವು ನೀಡುವ ಕಾರ್ಯವನ್ನು ಮುಂದುವರಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.