‘ಹೆಚ್ಚು ಸಸಿಗಳನ್ನು ನೆಡುವಂತೆ ಜನರನ್ನು ಪ್ರೋತ್ಸಾಹಿಸುವುದು. ಆ ಮೂಲಕ ವಾತಾವರಣದಲ್ಲಿ ಇಂಗಾಲದ ಪ್ರಮಾಣವನ್ನು ನಿಯಂತ್ರಿಸುವಂತೆ ಜನರಿಗೆ ಮನವರಿಕೆ ಮಾಡಿಕೊಡುವುದು. ಇಂಧನ ಬಳಕೆಯನ್ನು ಕಡಿತಗೊಳಿಸುವ ಮೂಲಕ ನಗರ ಪ್ರದೇಶದ ವಾತಾವಣರದಲ್ಲಿ ಬದಲಾವಣೆ ತರುವುದು ಈ ಕ್ರಿಯಾಯೋಜನೆಯ ಪ್ರಮುಖ ಅಂಶಗಳಾಗಿವೆ’ ಎಂದು ಮೂಲಗಳು ಹೇಳಿವೆ.