ಹವಾಮಾನ ಬದಲಾವಣೆ ನಿಯಂತ್ರಣಕ್ಕೆ ಅಗತ್ಯ ಹಣಕಾಸು ನೆರವು ನೀಡಲು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ನಿರ್ಲಕ್ಷ್ಯಿಸುತ್ತಿರುವುದನ್ನು ಭಾರತ ಎಂದೂ ಮರೆತಿಲ್ಲ ಎಂದು ಹೇಳಿದ ಪ್ರಧಾನಿಯವರು, ‘ಈ ಬಗ್ಗೆ ಸ್ಪಷ್ಟತೆ ಇಲ್ಲದೇ, ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಮೇಲೆ ಹವಾಮಾನ ಬದಲಾವಣೆ ನಿಯಂತ್ರಿಸುವಂತೆ ಒತ್ತಡ ಹೇರುವುದು ನ್ಯಾಯಸಮ್ಮತವಲ್ಲ‘ ಎಂದು ಪ್ರತಿಪಾದಿಸಿದ್ದಾರೆ.