‘ಸುಪ್ರೀಂ ಕೋರ್ಟ್ ತೀರ್ಮಾನ ಟೀಕಿಸಿದ ಅವರು, ನೀವು ಎರಡು, ಮೂರು ರಾಜ್ಯಗಳಲ್ಲಿ ಎಣಿಕೆ ಪ್ರಕ್ರಿಯೆ ನಡೆಸುತ್ತೀರಿ. ಹೇಗೆ ನಡೆಯಲಿದೆ, ಎಲ್ಲಿ ಎಣಿಕೆ ನಡೆಯಲಿದೆ ಎಂಬುದು ತಿಳಿದಿಲ್ಲ. ಇಡೀ ಜಗತ್ತು ಫಲಿತಾಂಶ ನಿರೀಕ್ಷಿಸುತ್ತಿರುತ್ತದೆ. ಹೀಗಾಗಿ, ದೊಡ್ಡ ಪ್ರಮಾಣದಲ್ಲಿ ವಂಚನ ಅಥವಾ ದುರ್ಬಳಕೆ ಆಗುವ ಸಾಧ್ಯತೆಗಳು ಇವೆ’ ಎಂದು ಅವರು ಪ್ರತಿಕ್ರಿಯಿಸಿದರು.