ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶದಲ್ಲಿ ‘ಜಾಗತಿಕ ಭಯೋತ್ಪಾದನೆ ನಿಗ್ರಹಕ್ಕೆ ಕಾರ್ಯತಂತ್ರ’ (ಜಿಸಿಟಿಎಸ್) ಕುರಿತಾದ ನಿರ್ಣಯಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್. ತ್ರಿಮೂರ್ತಿ ಅವರು, ಭಯೋತ್ಪಾದನೆಯ ಕ್ರೂರ ಸ್ವರೂಪದ ಬಗ್ಗೆ ವಿವರಿಸಿದರು.