<p class="title"><strong>ವಿಶ್ವಸಂಸ್ಥೆ: </strong>ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ವಿಶ್ವಸಂಸ್ಥೆಯ ಸಾಮಾನ್ಯಸಭೆ 77ನೇ ಅಧಿವೇಶನದ ಅಧ್ಯಕ್ಷ ಶಾಬಾ ಕೊರೊಶಿ ಅವರನ್ನು ಭೇಟಿಯಾಗಿ, ಜಿ20 ಅಧ್ಯಕ್ಷತೆ ಕುರಿತು ಭಾರತದ ಗುರಿ ಮತ್ತು ಉದ್ದೇಶಗಳನ್ನು ಕುರಿತು ಚರ್ಚಿಸಿದರು.</p>.<p class="bodytext">ಭದ್ರತಾ ಮಂಡಳಿಯು ಆಯೋಜಿಸಿರುವ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಜೈಶಂಕರ್ ಮಂಗಳವಾರ ಆಗಮಿಸಿದ್ದಾರೆ.</p>.<p>ಭದ್ರತಾ ಮಂಡಳಿಯ ಅಧಿಕಾರಾವಧಿ ನೆನಪಿಗೆ ಭಾರತವು ವಿಶ್ವಸಂಸ್ಥೆಗೆ ಕೊಡುಗೆಯಾಗಿ ನೀಡಿರುವ ಮಹಾತ್ಮ ಗಾಂಧಿ ಅವರ ಪುತ್ಥಳಿಯನ್ನು ಜೈಶಂಕರ್ ಅನಾವರಣಗೊಳಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ವಿಶ್ವಸಂಸ್ಥೆ: </strong>ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ವಿಶ್ವಸಂಸ್ಥೆಯ ಸಾಮಾನ್ಯಸಭೆ 77ನೇ ಅಧಿವೇಶನದ ಅಧ್ಯಕ್ಷ ಶಾಬಾ ಕೊರೊಶಿ ಅವರನ್ನು ಭೇಟಿಯಾಗಿ, ಜಿ20 ಅಧ್ಯಕ್ಷತೆ ಕುರಿತು ಭಾರತದ ಗುರಿ ಮತ್ತು ಉದ್ದೇಶಗಳನ್ನು ಕುರಿತು ಚರ್ಚಿಸಿದರು.</p>.<p class="bodytext">ಭದ್ರತಾ ಮಂಡಳಿಯು ಆಯೋಜಿಸಿರುವ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಜೈಶಂಕರ್ ಮಂಗಳವಾರ ಆಗಮಿಸಿದ್ದಾರೆ.</p>.<p>ಭದ್ರತಾ ಮಂಡಳಿಯ ಅಧಿಕಾರಾವಧಿ ನೆನಪಿಗೆ ಭಾರತವು ವಿಶ್ವಸಂಸ್ಥೆಗೆ ಕೊಡುಗೆಯಾಗಿ ನೀಡಿರುವ ಮಹಾತ್ಮ ಗಾಂಧಿ ಅವರ ಪುತ್ಥಳಿಯನ್ನು ಜೈಶಂಕರ್ ಅನಾವರಣಗೊಳಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>