<p><strong>ಜಕಾರ್ತ:</strong> ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 40 ಜನರು ಮೃತಪಟ್ಟಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.</p>.<p>ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತ:</strong> ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 40 ಜನರು ಮೃತಪಟ್ಟಿದ್ದಾರೆ ಎಂದು ಕಾನೂನು ಮತ್ತು ಮಾನವ ಹಕ್ಕುಗಳ ಸಚಿವಾಲಯದ ಜೈಲು ಇಲಾಖೆಯ ವಕ್ತಾರ ರಿಕಾ ಅಪ್ರಿಯಂತಿ ತಿಳಿಸಿದ್ದಾರೆ.</p>.<p>ಅವಘಡಕ್ಕೆ ಕಾರಣವನ್ನು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಅಧಿಕಾರಿಗಳು ಇನ್ನೂ ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>