<p><strong>ಲಂಡನ್: </strong>ಬ್ರಿಟನ್ಗೆ ಭಾರತದ ನೂತನ ರಾಯಭಾರಿಯಾಗಿರುವ ವಿಕ್ರಂ ದೊರೈಸ್ವಾಮಿ ಅವರ ನೇತೃತ್ವದಲ್ಲಿ ಇಲ್ಲಿ ಭಾನುವಾರ ಮಹಾತ್ಮ ಗಾಂಧಿ ಅವರ 153ನೇ ಜಯಂತಿ ಆಚರಿಸಲಾಯಿತು.</p>.<p>ತವಿಸ್ಟೋಕ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಕ್ರಂ ಅವರು, ‘ಗಾಂಧೀಜಿ ಅವರ ಸರಳ ಜೀವನ, ಅವರು ನೀಡಿರುವ ಸಂದೇಶ ಮತ್ತು ಬದುಕಿನ ಮೌಲ್ಯಗಳು ಎಲ್ಲರಿಗೂ ಮಾದರಿಯಾಗಿವೆ’ ಎಂದಿದ್ದಾರೆ.</p>.<p>ಲಂಡನ್ನಲ್ಲಿರುವ ಭಾರತೀಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್: </strong>ಬ್ರಿಟನ್ಗೆ ಭಾರತದ ನೂತನ ರಾಯಭಾರಿಯಾಗಿರುವ ವಿಕ್ರಂ ದೊರೈಸ್ವಾಮಿ ಅವರ ನೇತೃತ್ವದಲ್ಲಿ ಇಲ್ಲಿ ಭಾನುವಾರ ಮಹಾತ್ಮ ಗಾಂಧಿ ಅವರ 153ನೇ ಜಯಂತಿ ಆಚರಿಸಲಾಯಿತು.</p>.<p>ತವಿಸ್ಟೋಕ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಕ್ರಂ ಅವರು, ‘ಗಾಂಧೀಜಿ ಅವರ ಸರಳ ಜೀವನ, ಅವರು ನೀಡಿರುವ ಸಂದೇಶ ಮತ್ತು ಬದುಕಿನ ಮೌಲ್ಯಗಳು ಎಲ್ಲರಿಗೂ ಮಾದರಿಯಾಗಿವೆ’ ಎಂದಿದ್ದಾರೆ.</p>.<p>ಲಂಡನ್ನಲ್ಲಿರುವ ಭಾರತೀಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>