ಕನೌಜ್: ಇಲ್ಲಿನ ಸ್ಥಳೀಯ ಸಮಾಜವಾದಿ ಪಕ್ಷದಮುಖಂಡರೊಬ್ಬರು ಅಕ್ರಮವಾಗಿ ವಶಕ್ಕೆ ಪಡೆದಿದ್ದ ಸರ್ಕಾರಿ ಜಮೀನನ್ನು ಉತ್ತರ ಪ್ರದೇಶದ ಸರ್ಕಾರ ಬುಲ್ಡೊಜರ್ ಬಳಸಿ ಸ್ವಾಧೀನಕ್ಕೆ ಪಡೆದುಕೊಂಡಿದೆ.ಜಿಲ್ಲೆಯ ಸರ್ಕಾರಿ ಭೂಮಿಯಲ್ಲಿ ಎಸ್ಪಿ ನಾಯಕ ರಜನಿಕಾಂತ್ ಯಾದವ್ ನಿರ್ಮಿಸಿದ್ದ 'ಅಕ್ರಮ'ಕಟ್ಟಡವನ್ನು ಜಿಲ್ಲಾಡಳಿತ ನೆಲಸಮಗೊಳಿಸಿದ ಒಂದು ವಾರದ ಬೆನ್ನಲ್ಲೇ, ಉತ್ತರ ಪ್ರದೇಶ ಸರ್ಕಾರ ಈ ಕ್ರಮ ಕೈಗೊಂಡಿದೆ.