ಅಶೋಕ್ ಕುಮಾರ್ ಬಂಧಿತ ವ್ಯಕ್ತಿ. ಈತ ನೈರ್ಮಲ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ತೆಹ್ರಿಕ್ ಇ ಲಬ್ಬಾಯಿಕ್ ಪಾಕಿಸ್ತಾನ್ (ಟಿಎಲ್ಪಿ) ಉಗ್ರ ಸಂಘಟನೆ ಹಿಂದೂ ಕುಟುಂಬಗಳ ಮನೆಗಳ ಎದುರು ಸರಣಿ ಪ್ರತಿಭಟನೆ ನಡೆಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ.