ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟರಿಲ್ಲದೆ ಹಿಂದುತ್ವ ಅಪೂರ್ಣ: ಬಿಜೆಪಿ ಮುಖಂಡ ಪಾಸ್ವಾನ್

Last Updated 17 ಸೆಪ್ಟೆಂಬರ್ 2022, 13:32 IST
ಅಕ್ಷರ ಗಾತ್ರ

ವಾಷಿಂಗ್ಟನ್: ಪರಿಶಿಷ್ಟರ ಸಬಲೀಕರಣವು ಹಿಂದುತ್ವ ಚಿಂತನೆ ಮತ್ತು ಭಾರತೀಯ ಸಂವಿಧಾನದ ತಿರುಳಾಗಿದೆ ಎಂದು ಬಿಜೆಪಿಯ ವಕ್ತಾರ ಗುರುಪ್ರಕಾಶ್ ಪಾಸ್ವಾನ್ ಹೇಳಿದ್ದಾರೆ.

ನ್ಯೂಜೆರ್ಸಿಯಲ್ಲಿ ಗುರುವಾರ ‘ಇಂಡಿಕ್ ಡೈಲಾಗ್’ ನ ಮೊದಲ ಆವೃತ್ತಿ ಉದ್ದೇಶಿಸಿ ಮಾತನಾಡಿದ ಅವರು, ಪರಿಶಿಷ್ಟರಿಗೆ ಸಂಬಂಧಿಸಿದ ತಾರತಮ್ಯದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ, ಅವರ ಸಬಲೀಕರಣವು ಹಿಂದುತ್ವ ಚಿಂತನೆ ಮತ್ತು ಭಾರತೀಯ ಸಂವಿಧಾನದ ತಿರುಳಾಗಿದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ’ ಎಂದರು.

‘ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ತುಂಬಿರುವ ಈ ಸುದೀರ್ಘ ಅವಧಿಯಲ್ಲಿ ಪರಿಶಿಷ್ಟರ ಸಬಲೀಕರಣ ವಿಷಯದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ’ ಎಂದೂ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT