ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್, 'ಕಾಶ್ಮೀರದ ಸ್ವಾತಂತ್ರ್ಯ ಹೋರಾಟಗಾರ ಸೈಯದ್ ಅಲಿ ಗಿಲಾನಿ ನಿಧನದ ವಾರ್ತೆ ತಿಳಿದು ಅತೀವ ದುಃಖವಾಯಿತು. ಅವರು ತಮ್ಮ ಜನರ ಹಕ್ಕಿಗಾಗಿ ಜೀವನಪರ್ಯಂತ ಹೋರಾಡಿದರು. ಭಾರತದಿಂದ ಸೆರೆವಾಸ ಮತ್ತು ಚಿತ್ರಹಿಂಸೆಯನ್ನು ಅನುಭವಿಸಿದರು. ಆದರೂ ದೃಢ ಸಂಕಲ್ಪದಿಂದ ಇದ್ದರು' ಎಂದು ಹೇಳಿದ್ದಾರೆ.