'ಸರ್ಕಾರದ ವಿಫಲ ನೀತಿಗಳಿಂದ ಭಾರತವು ಹಲವು ಆಂತರಿಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಕಾಶ್ಮೀರದ ಸಮಸ್ಯೆ, ರೈತರ ಪ್ರತಿಭಟನೆ, ಕೋವಿಡ್ ಸಾಂಕ್ರಾಮಿಕದಂತಹ ಸಂಕಷ್ಟಗಳನ್ನು ಭಾರತವು ನಿಭಾಯಿಸಬೇಕಿದೆ. ಈ ಬಿಕ್ಕಟ್ಟುಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ನವದೆಹಲಿಯಲ್ಲಿ ಯೋಜನೆಯೊಂದು ರೂಪಗೊಳ್ಳುತ್ತಿದೆ. ಪಾಕಿಸ್ತಾನದ ಮೇಲೆ ಮತ್ತೊಂದು ದಾಳಿ ನಡೆಸುವುದೇ ಆ ಯೋಜನೆಯ ಉದ್ದೇಶವಾಗಿದೆ' ಎಂದು ಹೇಳಿದ್ದಾರೆ.