<p class="title"><strong>ನವದೆಹಲಿ: </strong>ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಹೀಂ ಯಾರ್ ಖಾನ್ನಲ್ಲಿರುವ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಭಾರತವು ಗುರುವಾರ ಪಾಕಿಸ್ತಾನದ ರಾಜತಾಂತ್ರಿಕರನ್ನು ಕರೆಸಿ ತನ್ನ ಬಲವಾದ ಪ್ರತಿಭಟನೆಯನ್ನು ದಾಖಲಿಸಿದೆ.</p>.<p class="title">‘ಪಾಕಿಸ್ತಾನದ ರಾಜತಾಂತ್ರಿಕರನ್ನು ಗುರುವಾರ ಮಧ್ಯಾಹ್ನ ಕರೆಸಲಾಯಿತು. ಹಿಂದೂ ದೇಗುಲದ ಧ್ವಂಸ ಘಟನೆಯನ್ನು ಖಂಡಿಸಿದ ಭಾರತವು ತೀವ್ರ ಪ್ರತಿಭಟನೆ ದಾಖಲಿಸಿತು’ ಎಂದುಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p class="title">‘ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳ ಕುರಿತು ಭಾರತವು ಕಳವಳ ವ್ಯಕ್ತಪಡಿಸಿತು’ ಎಂದೂ ಅವರು ಹೇಳಿದ್ದಾರೆ.</p>.<p class="title"><a href="https://www.prajavani.net/india-news/will-knock-doors-of-parliament-to-make-bjp-govt-answerable-pagd-854958.html" itemprop="url">ಜಮ್ಮು–ಕಾಶ್ಮೀರದ ಎಲ್ಲ ಬೆಳವಣಿಗೆಗೆ ಕೇಂದ್ರ ಸರ್ಕಾರವೇ ಉತ್ತರದಾಯಿ: ಪಿಎಜಿಡಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ರಹೀಂ ಯಾರ್ ಖಾನ್ನಲ್ಲಿರುವ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಭಾರತವು ಗುರುವಾರ ಪಾಕಿಸ್ತಾನದ ರಾಜತಾಂತ್ರಿಕರನ್ನು ಕರೆಸಿ ತನ್ನ ಬಲವಾದ ಪ್ರತಿಭಟನೆಯನ್ನು ದಾಖಲಿಸಿದೆ.</p>.<p class="title">‘ಪಾಕಿಸ್ತಾನದ ರಾಜತಾಂತ್ರಿಕರನ್ನು ಗುರುವಾರ ಮಧ್ಯಾಹ್ನ ಕರೆಸಲಾಯಿತು. ಹಿಂದೂ ದೇಗುಲದ ಧ್ವಂಸ ಘಟನೆಯನ್ನು ಖಂಡಿಸಿದ ಭಾರತವು ತೀವ್ರ ಪ್ರತಿಭಟನೆ ದಾಖಲಿಸಿತು’ ಎಂದುಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p class="title">‘ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಸಮುದಾಯಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ನಿರಂತರ ದಾಳಿಗಳ ಕುರಿತು ಭಾರತವು ಕಳವಳ ವ್ಯಕ್ತಪಡಿಸಿತು’ ಎಂದೂ ಅವರು ಹೇಳಿದ್ದಾರೆ.</p>.<p class="title"><a href="https://www.prajavani.net/india-news/will-knock-doors-of-parliament-to-make-bjp-govt-answerable-pagd-854958.html" itemprop="url">ಜಮ್ಮು–ಕಾಶ್ಮೀರದ ಎಲ್ಲ ಬೆಳವಣಿಗೆಗೆ ಕೇಂದ್ರ ಸರ್ಕಾರವೇ ಉತ್ತರದಾಯಿ: ಪಿಎಜಿಡಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>