ನ್ಯೂಯಾರ್ಕ್: ಭಯೋತ್ಪಾದನೆ, ಹವಾಮಾನ ವೈಪರೀತ್ಯ, ಭಾರತ– ಪೆಸಿಫಿಕ್ ಮತ್ತು ವಿಶ್ವಸಂಸ್ಥೆ ಸುಧಾರಣೆಯಂತಹ ಜಾಗತಿಕ ವಿಷಯಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಚರ್ಚೆಗೆ ತೆಗೆದುಕೊಳ್ಳುವಂತೆ ಭಾರತವು ಒತ್ತಾಯಿಸಲಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್.ತಿರುಮೂರ್ತಿಹೇಳಿದರು.