ಪರಿಸರಕ್ಕೆ ಹಾನಿಮಾಡದ, ಸುಸ್ಥಿರ ಮತ್ತು ಆರ್ಥಿಕವಾಗಿಯೂ ಕಾರ್ಯಸಾಧ್ಯವಾದ ಪರ್ಯಾಯಗಳಇಂಧನ ಮೂಲಗಳ ಅಗತ್ಯತೆಯ ಕುರಿತು ಮಾತನಾಡಿದ ಸಚಿವರು, ‘ಈ ದಿಕ್ಕಿನಲ್ಲಿ ಪ್ರಯತ್ನಗಳನ್ನುಚುರುಕುಗೊಳಿಸಲು ‘ಸೌರಮೈತ್ರಿ’ ಪರಿಣಾಮಕಾರಿಯಾದ ವೇದಿಕೆಯಾಗಬಹುದು’ ಎಂದು ಅಭಿಪ್ರಾಯಪಟ್ಟಿರುವುದಾಗಿ ಹಣಕಾಸು ಸಚಿವಾಲಯ ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದೆ.