ಪ್ರಧಾನಿ ನರೇಂದ್ರ ಮೋದಿ, ‘ನಮ್ಮ ನಾಲ್ಕು ರಾಷ್ಟ್ರಗಳು 2004 ರ ಸುನಾಮಿಯ ನಂತರ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಸಹಾಯ ಮಾಡಲು ಮೊದಲ ಬಾರಿಗೆ ಭೇಟಿಯಾದವು. ಇಂದು, ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧ ಜಗತ್ತು ಹೋರಾಡುತ್ತಿರುವಾಗ, ನಾವು ಮತ್ತೊಮ್ಮೆ ಮನುಕುಲದ ಕಲ್ಯಾಣಕ್ಕಾಗಿ ಇಲ್ಲಿ ಸೇರಿದ್ದೇವೆ. ನಮ್ಮ ಕ್ವಾಡ್ ಲಸಿಕೆ ಉಪಕ್ರಮವು ಇಂಡೋ-ಪೆಸಿಫಿಕ್ ದೇಶಗಳಿಗೆ ಹೆಚ್ಚು ಸಹಾಯ ಮಾಡುತ್ತಿದೆ’ ಎಂದರು.