<p><strong>ಜಕಾರ್ತ:</strong> ಇಂಡೊನೇಷ್ಯಾದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದೆ. ಈ ನಡುವೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗಿದೆ. ಆಮ್ಲಜನಕ ಕೊರತೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಒಂದೆಡೆ ಲಸಿಕೆ ನೀಡುವ ಕಾರ್ಯಕ್ರಮ ನಿಧಾನಗತಿಯಲ್ಲಿ ಸಾಗಿದೆ. ಇನ್ನೊಂದೆಡೆ ಪ್ರಕರಣಗಳು ಹೆಚ್ಚುತ್ತಿದ್ದು, ಆಮ್ಲಜನಕ ಕೊರತೆಯೂ ಉಂಟಾಗಿದೆ. ಆಮ್ಲಜನಕ ಸಿಲಿಂಡರ್ಗಳನ್ನು ರೋಗಿಗಳ ಕುಟುಂಬಗಳೇ ತರಬೇಕು ಎಂದು ಕೆಲವು ಆಸ್ಪತ್ರೆಗಳು ತಾಕೀತು ಮಾಡುತ್ತಿವೆ ಎಂದು ಮೂಲಗಳು ಹೇಳಿವೆ.</p>.<p>ಜಾಗತಿಕ ಮಟ್ಟದಲ್ಲಿ ಲಸಿಕೆ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ಮತ್ತು ಲಸಿಕೆ ಪಡೆಯಲು ಜನರು ಹಿಂಜರಿಯುತ್ತಿರುವುದು ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲು ಕಾರಣ ಎನ್ನಲಾಗಿದೆ. ಮೇ ತಿಂಗಳಲ್ಲಿ ಈದ್ ರಜಾದಿನಗಳಲ್ಲಿ ಕೆಲವರು ಇತರ ದೇಶಗಳಿಗೆ ಪ್ರವಾಸ ಕೈಗೊಂಡಿರುವುದು, ಡೆಲ್ಟಾ ತಳಿ ಸೋಂಕು ಪ್ರಸರಣ ಕೂಡ ಏಕಾಏಕಿ ಕೋವಿಡ್ ಪ್ರಕರಣಗಳು ಹೆಚ್ಚಲು ಮತ್ತೊಂದು ಕಾರಣ ಎನ್ನಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/world-news/europe-in-vaccination-race-against-covid-19-delta-variant-844636.html" target="_blank">ಡೆಲ್ಟಾ ಭೀತಿ: ಲಸಿಕೆ ಕಾರ್ಯಕ್ರಮಕ್ಕೆ ವೇಗ ನೀಡಲು ಮುಂದಾದ ಯೂರೋಪ್ ರಾಷ್ಟ್ರಗಳು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಕಾರ್ತ:</strong> ಇಂಡೊನೇಷ್ಯಾದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದೆ. ಈ ನಡುವೆ ಆಸ್ಪತ್ರೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗಿದೆ. ಆಮ್ಲಜನಕ ಕೊರತೆಯಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಒಂದೆಡೆ ಲಸಿಕೆ ನೀಡುವ ಕಾರ್ಯಕ್ರಮ ನಿಧಾನಗತಿಯಲ್ಲಿ ಸಾಗಿದೆ. ಇನ್ನೊಂದೆಡೆ ಪ್ರಕರಣಗಳು ಹೆಚ್ಚುತ್ತಿದ್ದು, ಆಮ್ಲಜನಕ ಕೊರತೆಯೂ ಉಂಟಾಗಿದೆ. ಆಮ್ಲಜನಕ ಸಿಲಿಂಡರ್ಗಳನ್ನು ರೋಗಿಗಳ ಕುಟುಂಬಗಳೇ ತರಬೇಕು ಎಂದು ಕೆಲವು ಆಸ್ಪತ್ರೆಗಳು ತಾಕೀತು ಮಾಡುತ್ತಿವೆ ಎಂದು ಮೂಲಗಳು ಹೇಳಿವೆ.</p>.<p>ಜಾಗತಿಕ ಮಟ್ಟದಲ್ಲಿ ಲಸಿಕೆ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ಮತ್ತು ಲಸಿಕೆ ಪಡೆಯಲು ಜನರು ಹಿಂಜರಿಯುತ್ತಿರುವುದು ಪರಿಸ್ಥಿತಿ ಇನ್ನಷ್ಟು ಬಿಗಾಡಯಿಸಲು ಕಾರಣ ಎನ್ನಲಾಗಿದೆ. ಮೇ ತಿಂಗಳಲ್ಲಿ ಈದ್ ರಜಾದಿನಗಳಲ್ಲಿ ಕೆಲವರು ಇತರ ದೇಶಗಳಿಗೆ ಪ್ರವಾಸ ಕೈಗೊಂಡಿರುವುದು, ಡೆಲ್ಟಾ ತಳಿ ಸೋಂಕು ಪ್ರಸರಣ ಕೂಡ ಏಕಾಏಕಿ ಕೋವಿಡ್ ಪ್ರಕರಣಗಳು ಹೆಚ್ಚಲು ಮತ್ತೊಂದು ಕಾರಣ ಎನ್ನಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/world-news/europe-in-vaccination-race-against-covid-19-delta-variant-844636.html" target="_blank">ಡೆಲ್ಟಾ ಭೀತಿ: ಲಸಿಕೆ ಕಾರ್ಯಕ್ರಮಕ್ಕೆ ವೇಗ ನೀಡಲು ಮುಂದಾದ ಯೂರೋಪ್ ರಾಷ್ಟ್ರಗಳು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>