‘ರಕ್ಷಣಾ ಕಾರ್ಯದಲ್ಲಿ ತೊಡಗಿದ್ದವರು ಜಲಾಂತರ್ಗಾಮಿಗೆ (ಕೆಆರ್ಐ ನಂಗ್ಗಾಲಾ 402) ಸಂಬಂಧಿಸಿದ ಹಲವಾರು ವಸ್ತುಗಳನ್ನು ಪತ್ತೆ ಮಾಡಿದ್ದಾರೆ. ಹೀಗಾಗಿ, ಅದರಲ್ಲಿದ್ದವರು ಜೀವಂತವಾಗಿ ಪತ್ತೆಯಾಗುತ್ತಾರೆ ಎಂಬ ಭರವಸೆ ಕ್ಷೀಣಿಸಿದೆ’ ಎಂದು ನೌಕಾಪಡೆ ಮುಖ್ಯಸ್ಥ ಯುಡೊ ಮಾರ್ಗೊನೊ ಬಾಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.