‘ಬಂಧಿತ ವ್ಯಕ್ತಿಯು ಮಧ್ಯ ಏಷ್ಯಾದ ದೇಶಕ್ಕೆ ಸೇರಿದವನಾಗಿದ್ದಾನೆ. ಪ್ರವಾದಿ ಮಹಮ್ಮದ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಈ ದಾಳಿಯನ್ನು ಯೋಜಿಸಲಾಗಿತ್ತು ಮತ್ತು ಆ ಹೇಳಿಕೆ ನೀಡಿದವರನ್ನುಆತ್ಮಾಹುತಿ ಬಾಂಬ್ ದಾಳಿಯ ಮೂಲಕ ಕೊಲ್ಲಲು ಯೋಜನೆ ರೂಪಿಸಿದ್ದಾಗಿ ಬಂಧಿತ ಉಗ್ರ ಒಪ್ಪಿಕೊಂಡಿದ್ದಾನೆ’ ಎಂದು ಎಫ್ಎಸ್ಬಿ ಮಾಹಿತಿ ನೀಡಿದೆ.