ಸುಶೀಲ್ ಪಂಡಿತ್ ಅವರನ್ನು ಹತ್ಯೆಗೈಯಲು ನಿಯೋಜಿಸಿದ್ದ ಇಬ್ಬರನ್ನು ಬಂಧಿಸಿರುವ ದೆಹಲಿ ಪೊಲೀಸರಿಗೆ ಅಭಿನಂದನೆಗಳು. ಜತೆಗೆ, ಇಂತಹ ಕೃತ್ಯ ನಡೆಸಲು ಸಂಚು ರೂಪಿಸಿದವರನ್ನು ಸಹ ಬಂಧಿಸಿ ಸಮಗ್ರ ತನಿಖೆ ಕೈಗೊಳ್ಳಬೇಕು. ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಬೇಕು ಮತ್ತು ಸುಶೀಲ್ ಪಂಡಿತ್ಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದೆ.