<p class="title"><strong>ವಿಶ್ವಸಂಸ್ಥೆ</strong>: ಮಹಾತ್ಮಗಾಂಧಿಯ ಶಾಂತಿಯ ಸಂದೇಶವನ್ನು ಅನುಸರಿಸುವಂತೆ ಅಂತರರಾಷ್ಟ್ರೀಯ ಸಮುದಾಯಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಕರೆ ನೀಡಿದ್ದಾರೆ.</p>.<p class="title">ವಿಶ್ವದಾದ್ಯಂತ ಎಲ್ಲರೂ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮಾನವೀಯತೆಯ ಸಮಾನ ಶತ್ರುವಾಗಿರುವ ಕೋವಿಡ್ ಪಿಡುಗನ್ನು ಸೋಲಿಸಲು ಗಮನ ಹರಿಸಬೇಕಿದೆ ಎಂದು ಕಿವಿಮಾತು ಹೇಳಿದ್ದಾರೆ.</p>.<p class="title">ಗಾಂಧಿ ಜಯಂತಿ ನಿಮಿತ್ತ ಅಂತರರಾಷ್ಟ್ರೀಯ ಅಹಿಂಸಾ ದಿನದ ಸಂದೇಶ ನೀಡಿರುವ ಗುಟೆರಸ್, ‘ಗಾಂಧೀಜಿಯವರ ಜನ್ಮದಿನದಂದು ಅಹಿಂಸಾ ದಿನವಾಗಿ ಆಚರಿಸುವುದು ಕಾಕತಾಳೀಯವಲ್ಲ. ಗಾಂಧೀಜಿ ಅವರಿಗೆ ಶಾಂತಿಯುತ ಪ್ರತಿಭಟನೆ, ಘನತೆ, ಸಮಾನತೆ ಮುಖ್ಯವಾಗಿದ್ದವು. ಮಾನವೀಯತೆಗೆ ಬೆಳಕು ನೀಡಿ, ಉತ್ತಮ ಭವಿಷ್ಯದ ಮಾರ್ಗ ತೋರಿದರು’ ಎಂದರು.</p>.<p>‘ಸಂಘರ್ಷಗಳು, ಹವಾಮಾನ ವೈಪರೀತ್ಯ, ಬಡತನ, ಅಸಮಾನತೆ, ಅಪನಂಬಿಕೆಗಳು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಇನ್ನೂ ಹೆಚ್ಚಾಗಿವೆ. ಇವು ಜನರ ಸ್ಥಿತಿ, ಆರ್ಥಿಕ ಪರಿಸ್ಥಿತಿಯನ್ನು ಹಾಳುಗೆಡುವುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ವಿಶ್ವಸಂಸ್ಥೆ</strong>: ಮಹಾತ್ಮಗಾಂಧಿಯ ಶಾಂತಿಯ ಸಂದೇಶವನ್ನು ಅನುಸರಿಸುವಂತೆ ಅಂತರರಾಷ್ಟ್ರೀಯ ಸಮುದಾಯಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಕರೆ ನೀಡಿದ್ದಾರೆ.</p>.<p class="title">ವಿಶ್ವದಾದ್ಯಂತ ಎಲ್ಲರೂ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮಾನವೀಯತೆಯ ಸಮಾನ ಶತ್ರುವಾಗಿರುವ ಕೋವಿಡ್ ಪಿಡುಗನ್ನು ಸೋಲಿಸಲು ಗಮನ ಹರಿಸಬೇಕಿದೆ ಎಂದು ಕಿವಿಮಾತು ಹೇಳಿದ್ದಾರೆ.</p>.<p class="title">ಗಾಂಧಿ ಜಯಂತಿ ನಿಮಿತ್ತ ಅಂತರರಾಷ್ಟ್ರೀಯ ಅಹಿಂಸಾ ದಿನದ ಸಂದೇಶ ನೀಡಿರುವ ಗುಟೆರಸ್, ‘ಗಾಂಧೀಜಿಯವರ ಜನ್ಮದಿನದಂದು ಅಹಿಂಸಾ ದಿನವಾಗಿ ಆಚರಿಸುವುದು ಕಾಕತಾಳೀಯವಲ್ಲ. ಗಾಂಧೀಜಿ ಅವರಿಗೆ ಶಾಂತಿಯುತ ಪ್ರತಿಭಟನೆ, ಘನತೆ, ಸಮಾನತೆ ಮುಖ್ಯವಾಗಿದ್ದವು. ಮಾನವೀಯತೆಗೆ ಬೆಳಕು ನೀಡಿ, ಉತ್ತಮ ಭವಿಷ್ಯದ ಮಾರ್ಗ ತೋರಿದರು’ ಎಂದರು.</p>.<p>‘ಸಂಘರ್ಷಗಳು, ಹವಾಮಾನ ವೈಪರೀತ್ಯ, ಬಡತನ, ಅಸಮಾನತೆ, ಅಪನಂಬಿಕೆಗಳು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಇನ್ನೂ ಹೆಚ್ಚಾಗಿವೆ. ಇವು ಜನರ ಸ್ಥಿತಿ, ಆರ್ಥಿಕ ಪರಿಸ್ಥಿತಿಯನ್ನು ಹಾಳುಗೆಡುವುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>