ತೀವ್ರ ಆರ್ಥಿಕ ಬಿಕ್ಕಟ್ಟು ಹಿನ್ನೆಲೆಯಲ್ಲಿ ಜುಲೈ 9ರಂದು ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಿದ್ದ ಜನರು, ಬ್ಯಾರಿಕೇಡ್ ಮುರಿದು ಅಂದಿನ ಅಧ್ಯಕ್ಷ ಗೊಟಬಯ ಅವರ ಮನೆಗೂ ನುಗ್ಗಿದ್ದರು. ಆದರೆ, ಅದಕ್ಕೂ ಮುನ್ನವೇ ಗೊಟಬಯ ದೇಶ ಬಿಟ್ಟು ಪರಾರಿಯಾಗಿದ್ದರು. ಈ ಸಂದರ್ಭ ಅವರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿತ್ತು.