ಸರ್ಕಾರದ ವಿರುದ್ಧ ಶ್ರೀಲಂಕಾದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಅಧ್ಯಕ್ಷ, ಪ್ರಧಾನಿಯ ಮನೆಗಳಿಗೆ ಮುತ್ತಿಗೆ ಹಾಕಲಾಗಿದೆ. ಹೀಗಾಗಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ತಮ್ಮ ನಿವಾಸದಿಂದ ಪಲಾಯನ ಮಾಡಿದ್ದಾರೆ. ಅವರು ಎಲ್ಲಿದ್ದಾರೆ ಎಂಬುದರ ಬಗ್ಗೆ ಯಾವುದೇ ಸುಳಿವಿಲ್ಲವಾದರೂ, ಎಲ್ಪಿಜಿ ವಿತರಣೆಗಾಗಿ ಅವರು ಅಜ್ಞಾತ ಸ್ಥಳದಿಂದಲೇ ಆದೇಶ ಹೊರಡಿಸಿದ್ದಾರೆ.