‘ಸೇನಾ ಸರ್ಕಾರದ ವಿರುದ್ಧ ದೇಶದ ಪ್ರತಿಯೊಂದು ಗ್ರಾಮ, ಪಟ್ಟಣ, ನಗರದಲ್ಲಿ ಏಕಕಾಲದಲ್ಲಿ ದಂಗೆ ಏಳಬೇಕು ಎಂದು ಕರೆ ನೀಡಿರುವಎನ್ಯುಜಿ ಹಂಗಾಮಿ ಅಧ್ಯಕ್ಷ ದುವಾ ಲಶಿ ಲಾ ಅವರು, ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಇದರೊಂದಿಗೆ ಅವರ ಭಾಷಣದ ವಿಡಿಯೊವನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.