ಕಠ್ಮಂಡು: ನೇಪಾಳದ ಅಧ್ಯಕ್ಷೀಯ ಚುನಾವಣೆಗೆ ಒಂಬತ್ತು ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ, ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ವಿಶ್ವಾಸಮತ ಯಾಚನೆ ಮತ್ತು ಸಂಪುಟ ಪುನರ್ವಿಸ್ತರಣೆಯನ್ನು ಚುನಾವಣೆ ಬಳಿಕವೇ ನಡೆಸಲಿದ್ದಾರೆ ಎಂದು ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಕಠ್ಮಂಡು ಪೋಸ್ಟ್ ಪತ್ರಿಕೆಗೆ ಬುಧವಾರ ವರದಿ ಮಾಡಿದೆ.