<p><strong>ಕಠ್ಮಂಡು: </strong>ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಸಿಪಿಎನ್– ಮಾವೋವಾದಿ ಕೇಂದ್ರ ಮತ್ತು ಇತರ ಪಕ್ಷಗಳ ಬೆಂಬಲಗಳೊಂದಿಗೆ ಸರ್ಕಾರ ರಚಿಸುವುದಾಗಿ ನೇಪಾಳದ ಪ್ರಮುಖ ವಿರೋಧ ಪಕ್ಷ ನೇಪಾಳಿ ಕಾಂಗ್ರೆಸ್ ತಿಳಿಸಿದೆ.</p>.<p>ತನ್ನ ನೇತೃತ್ವದಲ್ಲಿ ಹೊಸ ಸರ್ಕಾರ ರಚಿಸುವ ಕ್ರಮಗಳನ್ನು ಕೈಗೊಳ್ಳಲು ನೇಪಾಳ ಕಾಂಗ್ರೆಸ್ನ (ಎನ್ಸಿ) ಕೇಂದ್ರ ಕಾರ್ಯಕಾರಿ ಸಮಿತಿ ಶನಿವಾರ ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಕಾಶ್ ಮನ್ ಸಿಂಗ್ ಹೇಳಿದ್ದಾರೆ.</p>.<p class="title">‘ಅಧಿಕಾರದಿಂದ ಕೆಳಗಿಳಿದು, ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರನ್ನು ಕೋರಲಾಗುವುದು. ಪ್ರಧಾನಿ ಹುದ್ದೆಗೆ ಅವರು ರಾಜೀನಾಮೆ ನೀಡದಿದ್ದರೆ, ಜನ ಪ್ರತಿನಿಧಿಗಳ ಸಭೆಯಲ್ಲಿ ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಲಾಗುವುದು. ಈ ಹಿಂದಿನ ಪ್ರಜಾಪ್ರಭುತ್ವದ ಸಾಧನೆಗಳನ್ನು ರಕ್ಷಿಸುವ ಉದ್ದೇಶದಿಂದ ನೇಪಾಳ ಕಾಂಗ್ರೆಸ್ ನಾಯಕತ್ವದಲ್ಲಿ ಹೊಸ ಸರ್ಕಾರ ರಚಿಸುವ ಪ್ರಯತ್ನ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು: </strong>ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಸಿಪಿಎನ್– ಮಾವೋವಾದಿ ಕೇಂದ್ರ ಮತ್ತು ಇತರ ಪಕ್ಷಗಳ ಬೆಂಬಲಗಳೊಂದಿಗೆ ಸರ್ಕಾರ ರಚಿಸುವುದಾಗಿ ನೇಪಾಳದ ಪ್ರಮುಖ ವಿರೋಧ ಪಕ್ಷ ನೇಪಾಳಿ ಕಾಂಗ್ರೆಸ್ ತಿಳಿಸಿದೆ.</p>.<p>ತನ್ನ ನೇತೃತ್ವದಲ್ಲಿ ಹೊಸ ಸರ್ಕಾರ ರಚಿಸುವ ಕ್ರಮಗಳನ್ನು ಕೈಗೊಳ್ಳಲು ನೇಪಾಳ ಕಾಂಗ್ರೆಸ್ನ (ಎನ್ಸಿ) ಕೇಂದ್ರ ಕಾರ್ಯಕಾರಿ ಸಮಿತಿ ಶನಿವಾರ ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಕಾಶ್ ಮನ್ ಸಿಂಗ್ ಹೇಳಿದ್ದಾರೆ.</p>.<p class="title">‘ಅಧಿಕಾರದಿಂದ ಕೆಳಗಿಳಿದು, ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರನ್ನು ಕೋರಲಾಗುವುದು. ಪ್ರಧಾನಿ ಹುದ್ದೆಗೆ ಅವರು ರಾಜೀನಾಮೆ ನೀಡದಿದ್ದರೆ, ಜನ ಪ್ರತಿನಿಧಿಗಳ ಸಭೆಯಲ್ಲಿ ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಲಾಗುವುದು. ಈ ಹಿಂದಿನ ಪ್ರಜಾಪ್ರಭುತ್ವದ ಸಾಧನೆಗಳನ್ನು ರಕ್ಷಿಸುವ ಉದ್ದೇಶದಿಂದ ನೇಪಾಳ ಕಾಂಗ್ರೆಸ್ ನಾಯಕತ್ವದಲ್ಲಿ ಹೊಸ ಸರ್ಕಾರ ರಚಿಸುವ ಪ್ರಯತ್ನ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>