<p class="title"><strong>ಕಠ್ಮಂಡು (ಪಿಟಿಐ): </strong>ನೇಪಾಳದ ಸಂಸತ್ತಿನ ಕೆಳಮನೆ (ಜನಪ್ರತಿನಿಧಿಗಳ ಸಭೆ) ವಿಸರ್ಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 30 ರಿಟ್ ಅರ್ಜಿಗಳ ವಿಚಾರಣೆಗೆಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶುಮ್ಶೇರ್ ರಾಣಾ ಅವರು ಸಾಂವಿಧಾನಿಕ ಪೀಠವನ್ನು ರಚಿಸಿದ್ದು, ಅದಕ್ಕೆ ನಾಲ್ವರು ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡಿದ್ದಾರೆ.</p>.<p class="title">ಸಾಂವಿಧಾನಿಕ ವಿಷಯಗಳ ಇತ್ಯರ್ಥಕ್ಕೆ ಪೀಠ ರಚಿಸಲು ಅವಕಾಶವಿದೆ. ಆ ಪ್ರಕಾರ ಶುಕ್ರವಾರ ಸಾಂವಿಧಾನಿಕ ಪೀಠವನ್ನು ರಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.</p>.<p class="title">ಬಹುಮತ ಇಲ್ಲದೆ ಇದ್ದರೂ ಸರ್ಕಾರದ ನೇತೃತ್ವ ವಹಿಸಿದ್ದ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಅವರ ಶಿಫಾರಸು ಆಧರಿಸಿ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ಮೇ 22 ರಂದು ಸಂಸತ್ತಿನ ಕೆಳಮನೆ ವಿಸರ್ಜಿಸಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕಠ್ಮಂಡು (ಪಿಟಿಐ): </strong>ನೇಪಾಳದ ಸಂಸತ್ತಿನ ಕೆಳಮನೆ (ಜನಪ್ರತಿನಿಧಿಗಳ ಸಭೆ) ವಿಸರ್ಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ 30 ರಿಟ್ ಅರ್ಜಿಗಳ ವಿಚಾರಣೆಗೆಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶುಮ್ಶೇರ್ ರಾಣಾ ಅವರು ಸಾಂವಿಧಾನಿಕ ಪೀಠವನ್ನು ರಚಿಸಿದ್ದು, ಅದಕ್ಕೆ ನಾಲ್ವರು ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡಿದ್ದಾರೆ.</p>.<p class="title">ಸಾಂವಿಧಾನಿಕ ವಿಷಯಗಳ ಇತ್ಯರ್ಥಕ್ಕೆ ಪೀಠ ರಚಿಸಲು ಅವಕಾಶವಿದೆ. ಆ ಪ್ರಕಾರ ಶುಕ್ರವಾರ ಸಾಂವಿಧಾನಿಕ ಪೀಠವನ್ನು ರಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.</p>.<p class="title">ಬಹುಮತ ಇಲ್ಲದೆ ಇದ್ದರೂ ಸರ್ಕಾರದ ನೇತೃತ್ವ ವಹಿಸಿದ್ದ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಅವರ ಶಿಫಾರಸು ಆಧರಿಸಿ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ಮೇ 22 ರಂದು ಸಂಸತ್ತಿನ ಕೆಳಮನೆ ವಿಸರ್ಜಿಸಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>