'ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದ ಜನತೆ ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸಲು ಮತ್ತು ವಿದೇಶದ ನೆರವು ಪಡೆಯುವ ಮೂಲಕ ದೇಶದಲ್ಲಿ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಸ್ಥಿರತೆಯನ್ನು ಕಾಪಾಡಲು ಎಸ್ಜೆಬಿ ನೆರವು ನೀಡಬೇಕು. ರಾಜಕೀಯವನ್ನು ಬದಿಗಿಟ್ಟು ಸರ್ವಪಕ್ಷಗಳ ಸರ್ಕಾರ ರಚನೆಗೆ ನೆರವಾಗಬೇಕು' ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.