ಬುಧವಾರ, 14 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಸುದ್ದಿ

ADVERTISEMENT

ವಿಜಯ್ ನಟನೆಯ ‘ಜನ ನಾಯಗನ್‌’ಗೆ ರಾಹುಲ್ ಬೆಂಬಲ: ‘ಕೈ’, TVK, ಬಿಜೆಪಿ ಹೇಳಿದ್ದೇನು?

Rahul Gandhi Support: ಚೆನ್ನೈ: ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ ವಿಜಯ್‌ ಅಭಿನಯದ ‘ಜನ ನಾಯಗನ್‌’ ಚಿತ್ರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿರುವುದು ತಮಿಳುನಾಡು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Last Updated 14 ಜನವರಿ 2026, 6:59 IST
ವಿಜಯ್ ನಟನೆಯ ‘ಜನ ನಾಯಗನ್‌’ಗೆ ರಾಹುಲ್ ಬೆಂಬಲ: ‘ಕೈ’, TVK, ಬಿಜೆಪಿ ಹೇಳಿದ್ದೇನು?

ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ‘ಸಂಕ್ರಾಂತಿ’ ಆಚರಿಸಲಿರುವ ಪ್ರಧಾನಿ ಮೋದಿ

Pongal Celebration: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ಕೇಂದ್ರ ಸಚಿವ ಎಲ್. ಮುರುಗನ್ ಅವರ ನಿವಾಸದಲ್ಲಿ ಇಂದು (ಬುಧವಾರ) ಸಂಕ್ರಾಂತಿ (ಪೊಂಗಲ್) ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.
Last Updated 14 ಜನವರಿ 2026, 6:48 IST
ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ‘ಸಂಕ್ರಾಂತಿ’ ಆಚರಿಸಲಿರುವ ಪ್ರಧಾನಿ ಮೋದಿ

ಮಕರ ಸಂಕ್ರಾಂತಿ: ಗಂಗಾಸಾಗರ ಮೇಳದಲ್ಲಿ ಲಕ್ಷಾಂತರ ಭಕ್ತರು ಭಾಗಿ, ಭಾರಿ ಜನದಟ್ಟಣೆ

Ganga Sagar Pilgrimage: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆಯುತ್ತಿರುವ ಗಂಗಾಸಾಗರ ಮೇಳದಲ್ಲಿ ಲಕ್ಷಾಂತರ ಭಕ್ತರು ಗಂಗಾ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು.
Last Updated 14 ಜನವರಿ 2026, 6:47 IST
ಮಕರ ಸಂಕ್ರಾಂತಿ: ಗಂಗಾಸಾಗರ ಮೇಳದಲ್ಲಿ ಲಕ್ಷಾಂತರ ಭಕ್ತರು ಭಾಗಿ, ಭಾರಿ ಜನದಟ್ಟಣೆ

ನಿಮ್ಮ ಬೆಂಬಲಕ್ಕೆ ನಾವಿದ್ದೇವೆ,ಪ್ರತಿಭಟನೆ ಮುಂದುವರಿಸಿ: ಇರಾನಿಗರಿಗೆ ಟ್ರಂಪ್ ಅಭಯ

Iran Protest Support: ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ವಿರುದ್ಧ ಹೋರಾಟ ನಡೆಸುತ್ತಿರುವ ಜನರಿಗಾಗಿ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ 'ಪ್ರತಿಭಟನೆ ಮುಂದುವರಿಸಿ, ನಾವು ನಿಮ್ಮ ಬೆಂಬಲದಲ್ಲಿದ್ದೇವೆ' ಎಂದು ಹೇಳಿದ್ದಾರೆ.
Last Updated 14 ಜನವರಿ 2026, 6:44 IST
ನಿಮ್ಮ ಬೆಂಬಲಕ್ಕೆ ನಾವಿದ್ದೇವೆ,ಪ್ರತಿಭಟನೆ ಮುಂದುವರಿಸಿ: ಇರಾನಿಗರಿಗೆ ಟ್ರಂಪ್ ಅಭಯ

ಥಾಯ್ಲೆಂಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿದ ಕ್ರೇನ್: 12 ಮಂದಿ ಸಾವು

Thailand Train Accident: ಥಾಯ್ಲೆಂಡ್‌ ರಾಜಧಾನಿ ಬ್ಯಾಂಕಾಕ್‌ನಿಂದ ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಉರುಳಿಬಿದ್ದ ಪರಿಣಾಮ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಜನವರಿ 2026, 5:42 IST
ಥಾಯ್ಲೆಂಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಉರುಳಿದ ಕ್ರೇನ್: 12 ಮಂದಿ ಸಾವು

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ RSSಗೆ ಏನು ಕೆಲಸ: ಖರ್ಗೆ ಪ್ರಶ್ನೆ

Priyank Kharge Statement: ‘ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪ್ರತಿನಿಧಿಗಳನ್ನು ಬಿಜೆಪಿಯ ಪೋಷಕ ಸಂಸ್ಥೆಯಾದ ಮತ್ತು ನೋಂದಾಯಿಸದ ಆರ್‌ಎಸ್‌ಎಸ್‌ ಮುಖಂಡರ ಭೇಟಿ ಯಾವ ಉದ್ದೇಶಕ್ಕಾಗಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
Last Updated 14 ಜನವರಿ 2026, 5:34 IST
ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ RSSಗೆ ಏನು ಕೆಲಸ: ಖರ್ಗೆ ಪ್ರಶ್ನೆ

ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ

Makar Sankranti Wishes: ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.
Last Updated 14 ಜನವರಿ 2026, 5:12 IST
ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ
ADVERTISEMENT

ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಮನೆಯಲ್ಲಿ ಅಗ್ನಿ ಅವಘಡ

MP House Fire: ದೆಹಲಿಯ ಮದರ್ ತೆರೇಸಾ ಕ್ರೆಸೆಂಟ್ ಮಾರ್ಗ್‌ನಲ್ಲಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರ ಅಧಿಕೃತ ನಿವಾಸದಲ್ಲಿ ಬೆಳ್ಳಿಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಗಾಯ ಅಥವಾ ಸಾವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಜನವರಿ 2026, 5:03 IST
ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಮನೆಯಲ್ಲಿ ಅಗ್ನಿ ಅವಘಡ

ಗಲಭೆ ಪೀಡಿತ ಇರಾನ್‌ನಲ್ಲಿ ಸ್ಟಾರ್‌ಲಿಂಕ್‌ನಿಂದ ಉಚಿತ ಇಂಟರ್ನೆಟ್ ಸೇವೆ

Free Satellite Internet: ಉಪಗ್ರಹ ಇಂಟರ್ನೆಟ್ ಪೂರೈಕೆದಾರ ಸಂಸ್ಥೆ ಸ್ಟಾರ್‌ಲಿಂಕ್ ಈಗ ಇರಾನ್‌ನಲ್ಲಿ ಉಚಿತ ಸೇವೆಯನ್ನು ನೀಡುತ್ತಿದೆ ಎಂದು ಪ್ರತಿಭಟನಾಕಾರರು ಬುಧವಾರ ತಿಳಿಸಿದ್ದಾರೆ. ಮೆಹದಿ ಯಾಹ್ಯಾನೆಜಾದ್ ಈ ಸೇವೆಗೆ ನೆರವಾದವರಾಗಿದ್ದಾರೆ.
Last Updated 14 ಜನವರಿ 2026, 4:22 IST
ಗಲಭೆ ಪೀಡಿತ ಇರಾನ್‌ನಲ್ಲಿ ಸ್ಟಾರ್‌ಲಿಂಕ್‌ನಿಂದ ಉಚಿತ ಇಂಟರ್ನೆಟ್ ಸೇವೆ

ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಪಾಕ್ ಡ್ರೋನ್‌ಗಳಿಗೆ ‘ಗುಂಡಿಟ್ಟ’ ಭಾರತೀಯ ಸೇನೆ

Indian Army: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್‌ಗಳನ್ನು ಭಾರತೀಯ ಭದ್ರತಾಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಜನವರಿ 2026, 4:08 IST
ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಪಾಕ್ ಡ್ರೋನ್‌ಗಳಿಗೆ ‘ಗುಂಡಿಟ್ಟ’ ಭಾರತೀಯ ಸೇನೆ
ADVERTISEMENT
ADVERTISEMENT
ADVERTISEMENT