ಕೆಐಐಎಫ್ಬಿ ಮಸಾಲಾ ಬಾಂಡ್ ಪ್ರಕರಣ: ಕೇರಳ CM ಪಿಣರಾಯಿಗೆ ಇ.ಡಿ ಷೋಕಾಸ್ ನೋಟಿಸ್
ED Notice: ಕೆಐಐಎಫ್ಬಿ ಮಸಾಲಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಮಾಜಿ ಹಣಕಾಸು ಸಚಿವ ಥಾಮಸ್ ಐಸಾಕ್ ಮತ್ತು ಅಧಿಕಾರಿಯೊಬ್ಬರಿಗೆ ಜಾರಿ ನಿರ್ದೇಶನಾಲಯ ಷೋಕಾಸ್ ನೋಟಿಸ್ ನೀಡಿದೆ.Last Updated 1 ಡಿಸೆಂಬರ್ 2025, 14:27 IST