ಗುರುವಾರ, 19 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿಗೆ ಇ.ಡಿ ಮತ್ತೆ ಸಮನ್ಸ್

ED Summons: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಫೆಬ್ರುವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್‌ ಸಮೂಹದ ಮುಖ್ಯಸ್ಥ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸ ಸಮನ್ಸ್‌ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 19 ಫೆಬ್ರುವರಿ 2026, 9:36 IST
ಹಣ ಅಕ್ರಮ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿಗೆ ಇ.ಡಿ ಮತ್ತೆ ಸಮನ್ಸ್

ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿ.ಕೆ ಶಿವಕುಮಾರ್ ಭೇಟಿ

DK Shivakumar: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
Last Updated 19 ಫೆಬ್ರುವರಿ 2026, 9:29 IST
ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿ.ಕೆ ಶಿವಕುಮಾರ್ ಭೇಟಿ

ತಮಿಳುನಾಡು ವಿಧಾನಸಭೆ ಚುನಾವಣೆ: ಡಿಎಂಡಿಕೆ-ಡಿಎಂಕೆ ಮೈತ್ರಿ ಘೋಷಣೆ

DMK DMDK Alliance: ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ದಿವಂಗತ ನಟ ವಿಜಯಕಾಂತ್ ಅವರ ಡಿಎಂಡಿಕೆ ಪಕ್ಷವು ಡಿಎಂಕೆ ನೇತೃತ್ವದ ‘ಜಾತ್ಯತೀತ ಪ್ರಗತಿಪರ ಮೈತ್ರಿಕೂಟ’ಕ್ಕೆ (ಎಸ್‌ಪಿಎ) ಸೇರ್ಪಡೆಗೊಂಡಿದೆ.
Last Updated 19 ಫೆಬ್ರುವರಿ 2026, 9:10 IST
ತಮಿಳುನಾಡು ವಿಧಾನಸಭೆ ಚುನಾವಣೆ: ಡಿಎಂಡಿಕೆ-ಡಿಎಂಕೆ ಮೈತ್ರಿ ಘೋಷಣೆ

ವಿವಿಐಪಿ ಬಂದಿದ್ದಾರೆಂದು 5 ಕಿ.ಮೀ ನಡಿಗೆ: ಎಐ ಶೃಂಗಕ್ಕೆ ಬಂದವರ ಕಿಡಿ

AI Summit Delhi: ಎಐ ಶೃಂಗದ ಭಾಗವಾಗಲು ಪ್ರಪಂಚದ ವಿವಿಧ ಮೂಲೆಗಳ ತಂತ್ರಜ್ಞಾನ ಪರಿಣಿತರು, ವಿಶ್ವ ನಾಯಕರು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿದ್ದಾರೆ. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಶೃಂಗದಲ್ಲಿ ಕೃತಕ ಬುದ್ಧಿಮತ್ತೆಯ ಭವಿಷ್ಯ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಿವೆ.
Last Updated 19 ಫೆಬ್ರುವರಿ 2026, 7:56 IST
ವಿವಿಐಪಿ ಬಂದಿದ್ದಾರೆಂದು 5 ಕಿ.ಮೀ ನಡಿಗೆ: ಎಐ ಶೃಂಗಕ್ಕೆ ಬಂದವರ ಕಿಡಿ

ನವಜಾತ ಶಿಶುವಿನೊಂದಿಗೆ PUCಪರೀಕ್ಷೆ ಬರೆದ ತಾಯಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ

Women Education: ಮಹಿಳೆಯರಿಗೆ ಶಿಕ್ಷಣ ಮೊದಲ ಆದ್ಯತೆಯಾಗಬೇಕು ಎಂದು ನವಜಾತ ಶಿಶುವಿನೊಂದಿಗೆ ಬಂದು ದ್ವಿತೀಯ ಪಿಯುಸಿ (12ನೇ ತರಗತಿ) ಪರೀಕ್ಷೆ ಬರೆದ ತಾಯಿಯೊಬ್ಬರು ಹೇಳಿದ್ದಾರೆ.
Last Updated 19 ಫೆಬ್ರುವರಿ 2026, 7:46 IST
ನವಜಾತ ಶಿಶುವಿನೊಂದಿಗೆ PUCಪರೀಕ್ಷೆ ಬರೆದ ತಾಯಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ

ಭಾರತ ಎ.ಐ ಕ್ರಾಂತಿಯ ಭಾಗ ಮಾತ್ರವಲ್ಲ, ನಾಯಕ: AI ಶೃಂಗದಲ್ಲಿ ನರೇಂದ್ರ ಮೋದಿ

Narendra Modi AI: ಕೃತಕ ಬುದ್ಧಿಮತ್ತೆಯನ್ನು ಪ್ರಜಾಸತಾತ್ಮಕಗೊಳಿಸಬೇಕು; ಅದನ್ನು ಒಳಗೊಳ್ಳುವಿಕೆ ಹಾಗೂ ಸಬಲೀಕರಣಕ್ಕೆ ಸಾಧನವಾಗಬೇಕು, ವಿಶೇಷವಾಗಿ ಅಭಿವೃದ್ಧಿ ಶೀಲ ರಾಷ್ಟ್ರಗಳಿಗೆ ಪೂರಕವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Last Updated 19 ಫೆಬ್ರುವರಿ 2026, 6:22 IST
ಭಾರತ ಎ.ಐ ಕ್ರಾಂತಿಯ ಭಾಗ ಮಾತ್ರವಲ್ಲ, ನಾಯಕ: AI ಶೃಂಗದಲ್ಲಿ ನರೇಂದ್ರ ಮೋದಿ

‘ದಿ ಕೇರಳ ಸ್ಟೋರಿ–2’ ಸಿನಿಮಾ ತಿರಸ್ಕರಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆ

Pinarayi Vijayan: ‘ದಿ ಕೇರಳ ಸ್ಟೋರಿ’ ಸಿನಿಮಾದ ಎರಡನೇ ಅಧ್ಯಾಯದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ. ಸಿನಿಮಾದ ಮೊದಲ ಭಾಗವನ್ನು ರಾಜ್ಯದ ವಿರುದ್ಧ ದ್ವೇಷ ಹರಡುವ ಉದ್ದೇಶದಿಂದ ಮಾಡಲಾಗಿತ್ತು ಎಂದಿದ್ದಾರೆ.
Last Updated 19 ಫೆಬ್ರುವರಿ 2026, 5:50 IST
‘ದಿ ಕೇರಳ ಸ್ಟೋರಿ–2’ ಸಿನಿಮಾ ತಿರಸ್ಕರಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆ
ADVERTISEMENT

ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಫೆ. 26ರಂದು ಸುನೇತ್ರಾ ಪವಾರ್ ಪ್ರಮಾಣ

NCP President: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರು, ರಾಷ್ಟ್ರೀಯವಾದ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ರಾಷ್ಟ್ರೀಯ ಅಧ್ಯಕ್ಷರಾಗಿ ಫೆಬ್ರುವರಿ 26 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪ್ರಫುಲ್ ‍ಪಟೇಲ್ ಬುಧವಾರ ಹೇಳಿದ್ದಾರೆ.
Last Updated 19 ಫೆಬ್ರುವರಿ 2026, 5:12 IST
ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಫೆ. 26ರಂದು ಸುನೇತ್ರಾ ಪವಾರ್ ಪ್ರಮಾಣ

ಬಿಜೆಪಿಯನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿಲ್ಲ: ಮೋಹನ್ ಭಾಗವತ್

Mohan Bhagwat: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಬಿಜೆಪಿಯನ್ನು ರಿಮೋಟ್ ಕಂಟ್ರೋಲ್ ಮಾಡುತ್ತಿಲ್ಲ ಎಂದು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಬಿಜೆಪಿಯನ್ನು ವಿರೋಧಿಸುವವರು ಆರ್‌ಎಸ್‌ಎಸ್‌ ಅನ್ನೂ ವಿರೋಧಿಸುತ್ತಾರೆ ಎಂದಿದ್ದಾರೆ.
Last Updated 19 ಫೆಬ್ರುವರಿ 2026, 4:32 IST
ಬಿಜೆಪಿಯನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿಲ್ಲ: ಮೋಹನ್ ಭಾಗವತ್

ಅಜಿತ್ ಪವಾರ್ ವಿಮಾನ ದುರಂತ: ಸಮಗ್ರ ತನಿಖೆಗೆ ಪುತ್ರ ಜಯ್ ಪವಾರ್ ಆಗ್ರಹ

Ajit Pawar death investigation: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್‌ ಹಾಗೂ ಇತರ ನಾಲ್ವರು ಸಾವಿಗೀಡಾದ ವಿಮಾನ ಪತನ ದುರಂತದ ಸಮಗ್ರ ತನಿಖೆ ನಡೆಸಲು ಅವರ ಕಿರಿಯ ಪುತ್ರ ಜಯ್ ಪವಾರ್ ಆಗ್ರಹಿಸಿದ್ದಾರೆ.
Last Updated 19 ಫೆಬ್ರುವರಿ 2026, 4:13 IST
ಅಜಿತ್ ಪವಾರ್ ವಿಮಾನ ದುರಂತ: ಸಮಗ್ರ ತನಿಖೆಗೆ ಪುತ್ರ ಜಯ್ ಪವಾರ್ ಆಗ್ರಹ
ADVERTISEMENT
ADVERTISEMENT
ADVERTISEMENT