ಮಂಗಳವಾರ, 23 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಪ್ಯಾಲೆಸ್ಟೀನ್‌ ಪರ ಹೋರಾಟಗಾರರನ್ನು ಬೆಂಬಲಿಸಿ ಧರಣಿ: ಗ್ರೆಟಾ ಥನ್‌ಬರ್ಗ್ ಬಂಧನ

ಪ್ಯಾಲೆಸ್ಟೀನ್‌ ಪರ ಹೋರಾಟಗಾರರನ್ನು ಬೆಂಬಲಿಸಿ ಧರಣಿ ನಡೆಸುತ್ತಿರುವ ಸ್ವೀಡನ್‌ನ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
Last Updated 23 ಡಿಸೆಂಬರ್ 2025, 14:59 IST
ಪ್ಯಾಲೆಸ್ಟೀನ್‌ ಪರ ಹೋರಾಟಗಾರರನ್ನು ಬೆಂಬಲಿಸಿ ಧರಣಿ: ಗ್ರೆಟಾ ಥನ್‌ಬರ್ಗ್ ಬಂಧನ

ಶ್ರೀಲಂಕಾಗೆ ₹4,000 ಕೋಟಿ ಪ್ಯಾಕೇಜ್‌ ಘೋಷಿಸಿದ ಭಾರತ

ದಿತ್ವಾದಿಂದ ತತ್ತರಿಸಿದ ಲಂಕಾ ಮರು ನಿರ್ಮಾಣಕ್ಕೆ ಭಾರತ ಬದ್ಧ: ಜೈಶಂಕರ್
Last Updated 23 ಡಿಸೆಂಬರ್ 2025, 14:56 IST
ಶ್ರೀಲಂಕಾಗೆ ₹4,000 ಕೋಟಿ ಪ್ಯಾಕೇಜ್‌ ಘೋಷಿಸಿದ ಭಾರತ

ಶಬರಿಮಲೆ: ಸ್ವರ್ಣವಸ್ತ್ರ ಮೆರವಣಿಗೆ ಆರಂಭ

Sabarimala ಶಬರಿಮಲೆಯಲ್ಲಿ ನಡೆಯಲಿರುವ ಮಂಡಲಪೂಜೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಅಲಂಕರಿಸುವ ಸ್ವರ್ಣವಸ್ತ್ರದ ಮೆರವಣಿಗೆಯು ಇಲ್ಲಿನ ಅರನ್ಮುಳದ ಶ್ರೀ ಪಾರ್ಥಸಾರಥಿ ದೇಗುಲದಿಂದ ಮಂಗಳವಾರ ಆರಂಭವಾಗಿದೆ.
Last Updated 23 ಡಿಸೆಂಬರ್ 2025, 14:50 IST
ಶಬರಿಮಲೆ: ಸ್ವರ್ಣವಸ್ತ್ರ ಮೆರವಣಿಗೆ ಆರಂಭ

ರಾಹುಲ್‌ ಗಾಂಧಿ ಮೇಲೆ ಅವರ ಪಕ್ಷದವರಿಗೇ ನಂಬಿಕೆ ಇಲ್ಲ: ಬಿಜೆಪಿ ಲೇವಡಿ

Rahul Gandhi ‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ಸಹೋದ್ಯೋಗಿಗಳು, ಸ್ವಪಕ್ಷೀಯರು ಹಾಗೂ ಕುಟುಂಬಸ್ಥರ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ಇದೇ ಹತಾಶೆಯಿಂದಲೇ ಅವರು ವಿದೇಶಿ ನೆಲದಲ್ಲಿ ನಿಂತು ಭಾರತದ ವಿರುದ್ಧ ಮಾತನಾಡುತ್ತಾ, ಅಪಪ್ರಚಾರಕ್ಕೆ ಬಿಜೆಪಿ ಕಿಡಿ
Last Updated 23 ಡಿಸೆಂಬರ್ 2025, 14:49 IST
ರಾಹುಲ್‌ ಗಾಂಧಿ ಮೇಲೆ ಅವರ ಪಕ್ಷದವರಿಗೇ ನಂಬಿಕೆ ಇಲ್ಲ: ಬಿಜೆಪಿ ಲೇವಡಿ

ನೀವು ದೇಶಕ್ಕೆ ಯಾವಾಗ ಬರುತ್ತೀರಿ:ವಿಜಯ್ ಮಲ್ಯರನ್ನು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

Bombay High Court: ಬಾಂಬೆ ಹೈಕೋರ್ಟ್, ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ ವಿರೋಧಿಸಿದ ವಿಜಯ್ ಮಲ್ಯ ಅರ್ಜಿ ವಿಚಾರಣೆ ಮಾಡಲು, ಅವರು ಭಾರತಕ್ಕೆ ಮರಳಬೇಕೆಂದು ಸ್ಪಷ್ಟಪಡಿಸಿದೆ.
Last Updated 23 ಡಿಸೆಂಬರ್ 2025, 14:47 IST
ನೀವು ದೇಶಕ್ಕೆ ಯಾವಾಗ ಬರುತ್ತೀರಿ:ವಿಜಯ್ ಮಲ್ಯರನ್ನು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

ಸಾಲಿಸಿಟರ್ ಜನರಲ್ ಆಗಿ ಹಿರಿಯ ವಕೀಲ ಡಿ.ಪಿ.ಸಿಂಗ್, ರವೀಂದರ್ ಕುಮಾರ್ ನೇಮಕ

Solicitor Generals: ಕೇಂದ್ರ ಸರ್ಕಾರವು ಹಿರಿಯ ವಕೀಲರಾದ ದೇವಿಂದರ್ ಪಾಲ್ ಸಿಂಗ್ ಮತ್ತು ಕೆ. ರವೀಂದರ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕ ಮಾಡಿದೆ.
Last Updated 23 ಡಿಸೆಂಬರ್ 2025, 14:47 IST
ಸಾಲಿಸಿಟರ್ ಜನರಲ್ ಆಗಿ ಹಿರಿಯ ವಕೀಲ ಡಿ.ಪಿ.ಸಿಂಗ್, ರವೀಂದರ್ ಕುಮಾರ್ ನೇಮಕ

ತಮಿಳುನಾಡು: ಸೀಟು ಹಂಚಿಕೆಗಾಗಿ ಎಐಎಡಿಎಂಕೆ ಜೊತೆ ಬಿಜೆಪಿ ಮಾತುಕತೆ

2026 TN polls:ತಮಿಳುನಾಡಿನ ಬಿಜೆಪಿ ಚುನಾವಣಾ ಉಸ್ತುವಾರಿ ಪೀಯೂಷ್‌ ಗೋಯಲ್ ಅವರು ಸೀಟು ಹಂಚಿಕೆಯ ಬಗ್ಗೆ ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಜೊತೆ ಮಂಗಳವಾರ ಮಾತುಕತೆ ನಡೆಸಿದ್ದಾರೆ.
Last Updated 23 ಡಿಸೆಂಬರ್ 2025, 14:46 IST
ತಮಿಳುನಾಡು: ಸೀಟು ಹಂಚಿಕೆಗಾಗಿ ಎಐಎಡಿಎಂಕೆ ಜೊತೆ ಬಿಜೆಪಿ ಮಾತುಕತೆ
ADVERTISEMENT

ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಹಿಜ್ಬುಲ್‌ ಮುಖ್ಯಸ್ಥನ ಪುತ್ರರ ಅರ್ಜಿ ವಜಾ

Hizbul Mujahideen ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಮುಖ್ಯಸ್ಥ ಸೈಯದ್‌ ಸಲಾಹುದ್ದೀನ್‌ ಅವರ ಪುತ್ರರಿಬ್ಬರು ಮತ್ತು ಇತರರ ವಿರುದ್ಧ ದೋಷಾರೋಪ ನಿಗದಿ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.
Last Updated 23 ಡಿಸೆಂಬರ್ 2025, 14:45 IST
ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಹಿಜ್ಬುಲ್‌ ಮುಖ್ಯಸ್ಥನ ಪುತ್ರರ ಅರ್ಜಿ ವಜಾ

ಭಾರತದಲ್ಲಿ ತಾಯಂದಿರ ಮರಣ ಪ್ರಮಾಣ ಗಣನೀಯ ಇಳಿಕೆ: ಕೇಂದ್ರ ಆರೋಗ್ಯ ಸಚಿವ ನಡ್ಡಾ

ಭಾರತದಲ್ಲಿ ಆರೋಗ್ಯ ಸಂಸ್ಥೆಗಳಿಗೆ ಬಂದು ಹೆರಿಗೆ ಮಾಡಿಸಿಕೊಳ್ಳುವವರ ಪ್ರಮಾಣ ಶೇ 89ರಷ್ಟು ಹೆಚ್ಚಾಗಿದೆ. ಹೀಗಾಗಿ ತಾಯಂದಿರ ಮರಣ ಪ್ರಮಾಣದಲ್ಲಿ (ಎಂಎಂಆರ್‌) ಗಣನೀಯ ಇಳಿಕೆ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮಂಗಳವಾರ ಹೇಳಿದ್ದಾರೆ.
Last Updated 23 ಡಿಸೆಂಬರ್ 2025, 14:44 IST
ಭಾರತದಲ್ಲಿ ತಾಯಂದಿರ ಮರಣ ಪ್ರಮಾಣ ಗಣನೀಯ ಇಳಿಕೆ: ಕೇಂದ್ರ ಆರೋಗ್ಯ ಸಚಿವ ನಡ್ಡಾ

ಚೀನಾ ವೀಸಾ ಹಗರಣ: ಸಂಸದ ಕಾರ್ತಿ ವಿರುದ್ಧ ಆರೋಪ ನಿಗದಿಪಡಿಸುವಂತೆ ಕೋರ್ಟ್ ಆದೇಶ

Delhi court Karti Chidambaram ಚೀನಾ ವೀಸಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಪಿ. ಚಿದಂಬರಂ ಮತ್ತು ಇತರ ಆರು ಜನರ ವಿರುದ್ಧ ಆರೋಪ ನಿಗದಿಪಡಿಸುವಂತೆ ದೆಹಲಿ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.
Last Updated 23 ಡಿಸೆಂಬರ್ 2025, 14:43 IST
ಚೀನಾ ವೀಸಾ ಹಗರಣ: ಸಂಸದ ಕಾರ್ತಿ ವಿರುದ್ಧ ಆರೋಪ ನಿಗದಿಪಡಿಸುವಂತೆ ಕೋರ್ಟ್ ಆದೇಶ
ADVERTISEMENT
ADVERTISEMENT
ADVERTISEMENT